AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 27ರಂದು ಬಿಡುಗಡೆ ಆಗಲಿದೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ

ಜಾಹೀರಾತು ಸಂಸ್ಥೆ ಮೂಲಕ ಸ್ಯಾಂಡಲ್​ವುಡ್​ ಜೊತೆ ನಿರಂತರ ನಂಟು ಹೊಂದಿರುವ ಪ್ರದೀಪ್ ದೊಡ್ಡಯ್ಯ ಅವರು ‘ಔಟ್​ ಆಫ್​ ಸಿಲಬಸ್’ ಚಿತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿ ಅನುಭವ ಪಡೆದ ಅವರು ಹೊಸ ಕಥೆಯನ್ನು ಪ್ರೇಕ್ಷಕರಿಗೆ ಹೇಳಲು ಸಜ್ಜಾಗಿದ್ದಾರೆ. ಡಿ27ಕ್ಕೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ ತೆರೆಕಾಣಲಿದೆ.

ಮದನ್​ ಕುಮಾರ್​
|

Updated on: Dec 11, 2024 | 7:39 PM

Share
ಶ್ರೀಮತಿ ವಿಜಯಕಲಾ ಸುಧಾಕರ್ ಮತ್ತು ತನುಷ್ ಎಸ್.ವಿ. ದೇಸಾಯಿ ಗೌಡ ಅವರು ಜಂಟಿಯಾಗಿ ‘ಔಟ್​ ಫಸ್​ ಸಿಲಬಸ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಯಿತು. ಯುವ ಜನರಿಗೆ ಟ್ರೇಲರ್​ ಇಷ್ಟ ಆಗುತ್ತಿದೆ.

ಶ್ರೀಮತಿ ವಿಜಯಕಲಾ ಸುಧಾಕರ್ ಮತ್ತು ತನುಷ್ ಎಸ್.ವಿ. ದೇಸಾಯಿ ಗೌಡ ಅವರು ಜಂಟಿಯಾಗಿ ‘ಔಟ್​ ಫಸ್​ ಸಿಲಬಸ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಯಿತು. ಯುವ ಜನರಿಗೆ ಟ್ರೇಲರ್​ ಇಷ್ಟ ಆಗುತ್ತಿದೆ.

1 / 5
ಪ್ರದೀಪ್ ದೊಡ್ಡಯ್ಯ ‘ಔಟ್ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಮಾಡುವುದರ ಜೊತೆಗೆ ಸಿನಿಮಾದ ರಿಲೀಸ್​ ದಿನಾಂಕವನ್ನು ಕೂಡ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ಪ್ರದೀಪ್ ದೊಡ್ಡಯ್ಯ ‘ಔಟ್ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಮಾಡುವುದರ ಜೊತೆಗೆ ಸಿನಿಮಾದ ರಿಲೀಸ್​ ದಿನಾಂಕವನ್ನು ಕೂಡ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

2 / 5
ಒಂದು ಇಂಟರೆಸ್ಟಿಂಗ್ ಕಥಾಹಂದರ ಈ ಸಿನಿಮಾದ ಟ್ರೇಲರ್​ನಲ್ಲಿ ಇದೆ. ಕಾಲೇಜು ವಿದ್ಯಾರ್ಥಿಗಳನ್ನೇ ಕೇಂದ್ರವಾಗಿ ಇಟ್ಟುಕೊಂಡು ಹೆಣೆದಿರುವ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಡಿಸೆಂಬರ್ 27ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಒಂದು ಇಂಟರೆಸ್ಟಿಂಗ್ ಕಥಾಹಂದರ ಈ ಸಿನಿಮಾದ ಟ್ರೇಲರ್​ನಲ್ಲಿ ಇದೆ. ಕಾಲೇಜು ವಿದ್ಯಾರ್ಥಿಗಳನ್ನೇ ಕೇಂದ್ರವಾಗಿ ಇಟ್ಟುಕೊಂಡು ಹೆಣೆದಿರುವ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಡಿಸೆಂಬರ್ 27ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

3 / 5
‘ಔಟ್​ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರದೀಪ್ ದೊಡ್ಡಯ್ಯ ಜೊತೆ ಹೃತಿಕಾ ಶ್ರೀನಿವಾಸ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ರಾಮಕೃಷ್ಣ, ಚಿತ್ಕಲಾ ಬಿರಾದಾರ, ಯೋಗರಾಜ್ ಭಟ್, ಮಂಜು ಪಾವಗಡ, ಮಹಾಂತೇಶ್ ಹಿರೇಮಠ್ ಪಾತ್ರವರ್ಗದಲ್ಲಿ ಇದ್ದಾರೆ.

‘ಔಟ್​ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರದೀಪ್ ದೊಡ್ಡಯ್ಯ ಜೊತೆ ಹೃತಿಕಾ ಶ್ರೀನಿವಾಸ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ರಾಮಕೃಷ್ಣ, ಚಿತ್ಕಲಾ ಬಿರಾದಾರ, ಯೋಗರಾಜ್ ಭಟ್, ಮಂಜು ಪಾವಗಡ, ಮಹಾಂತೇಶ್ ಹಿರೇಮಠ್ ಪಾತ್ರವರ್ಗದಲ್ಲಿ ಇದ್ದಾರೆ.

4 / 5
ದೇವ ವಡ್ಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಈ ಚಿತ್ರಕ್ಕಿದೆ. ಮೋಟಿವೇಷನಲ್​ ಸ್ಪೀಕರ್ ಆಗಿರುವ ಪ್ರದೀಪ್ ದೊಡ್ಡಯ್ಯ ಹಲವು ವರ್ಷಗಳಿಂದ ಚಿತ್ರರಂಗದ ಸಂಪರ್ಕದಲ್ಲಿದ್ದಾರೆ. ಈಗ ಅವರ ‘ಔಟ್​ ಆಫ್​ ಸಿಲಬಸ್’ ಚಿತ್ರ ಬರುತ್ತಿದೆ.

ದೇವ ವಡ್ಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಈ ಚಿತ್ರಕ್ಕಿದೆ. ಮೋಟಿವೇಷನಲ್​ ಸ್ಪೀಕರ್ ಆಗಿರುವ ಪ್ರದೀಪ್ ದೊಡ್ಡಯ್ಯ ಹಲವು ವರ್ಷಗಳಿಂದ ಚಿತ್ರರಂಗದ ಸಂಪರ್ಕದಲ್ಲಿದ್ದಾರೆ. ಈಗ ಅವರ ‘ಔಟ್​ ಆಫ್​ ಸಿಲಬಸ್’ ಚಿತ್ರ ಬರುತ್ತಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್