AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 27ರಂದು ಬಿಡುಗಡೆ ಆಗಲಿದೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ

ಜಾಹೀರಾತು ಸಂಸ್ಥೆ ಮೂಲಕ ಸ್ಯಾಂಡಲ್​ವುಡ್​ ಜೊತೆ ನಿರಂತರ ನಂಟು ಹೊಂದಿರುವ ಪ್ರದೀಪ್ ದೊಡ್ಡಯ್ಯ ಅವರು ‘ಔಟ್​ ಆಫ್​ ಸಿಲಬಸ್’ ಚಿತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿ ಅನುಭವ ಪಡೆದ ಅವರು ಹೊಸ ಕಥೆಯನ್ನು ಪ್ರೇಕ್ಷಕರಿಗೆ ಹೇಳಲು ಸಜ್ಜಾಗಿದ್ದಾರೆ. ಡಿ27ಕ್ಕೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ ತೆರೆಕಾಣಲಿದೆ.

ಮದನ್​ ಕುಮಾರ್​
|

Updated on: Dec 11, 2024 | 7:39 PM

Share
ಶ್ರೀಮತಿ ವಿಜಯಕಲಾ ಸುಧಾಕರ್ ಮತ್ತು ತನುಷ್ ಎಸ್.ವಿ. ದೇಸಾಯಿ ಗೌಡ ಅವರು ಜಂಟಿಯಾಗಿ ‘ಔಟ್​ ಫಸ್​ ಸಿಲಬಸ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಯಿತು. ಯುವ ಜನರಿಗೆ ಟ್ರೇಲರ್​ ಇಷ್ಟ ಆಗುತ್ತಿದೆ.

ಶ್ರೀಮತಿ ವಿಜಯಕಲಾ ಸುಧಾಕರ್ ಮತ್ತು ತನುಷ್ ಎಸ್.ವಿ. ದೇಸಾಯಿ ಗೌಡ ಅವರು ಜಂಟಿಯಾಗಿ ‘ಔಟ್​ ಫಸ್​ ಸಿಲಬಸ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಯಿತು. ಯುವ ಜನರಿಗೆ ಟ್ರೇಲರ್​ ಇಷ್ಟ ಆಗುತ್ತಿದೆ.

1 / 5
ಪ್ರದೀಪ್ ದೊಡ್ಡಯ್ಯ ‘ಔಟ್ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಮಾಡುವುದರ ಜೊತೆಗೆ ಸಿನಿಮಾದ ರಿಲೀಸ್​ ದಿನಾಂಕವನ್ನು ಕೂಡ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ಪ್ರದೀಪ್ ದೊಡ್ಡಯ್ಯ ‘ಔಟ್ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಮಾಡುವುದರ ಜೊತೆಗೆ ಸಿನಿಮಾದ ರಿಲೀಸ್​ ದಿನಾಂಕವನ್ನು ಕೂಡ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

2 / 5
ಒಂದು ಇಂಟರೆಸ್ಟಿಂಗ್ ಕಥಾಹಂದರ ಈ ಸಿನಿಮಾದ ಟ್ರೇಲರ್​ನಲ್ಲಿ ಇದೆ. ಕಾಲೇಜು ವಿದ್ಯಾರ್ಥಿಗಳನ್ನೇ ಕೇಂದ್ರವಾಗಿ ಇಟ್ಟುಕೊಂಡು ಹೆಣೆದಿರುವ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಡಿಸೆಂಬರ್ 27ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಒಂದು ಇಂಟರೆಸ್ಟಿಂಗ್ ಕಥಾಹಂದರ ಈ ಸಿನಿಮಾದ ಟ್ರೇಲರ್​ನಲ್ಲಿ ಇದೆ. ಕಾಲೇಜು ವಿದ್ಯಾರ್ಥಿಗಳನ್ನೇ ಕೇಂದ್ರವಾಗಿ ಇಟ್ಟುಕೊಂಡು ಹೆಣೆದಿರುವ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಡಿಸೆಂಬರ್ 27ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

3 / 5
‘ಔಟ್​ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರದೀಪ್ ದೊಡ್ಡಯ್ಯ ಜೊತೆ ಹೃತಿಕಾ ಶ್ರೀನಿವಾಸ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ರಾಮಕೃಷ್ಣ, ಚಿತ್ಕಲಾ ಬಿರಾದಾರ, ಯೋಗರಾಜ್ ಭಟ್, ಮಂಜು ಪಾವಗಡ, ಮಹಾಂತೇಶ್ ಹಿರೇಮಠ್ ಪಾತ್ರವರ್ಗದಲ್ಲಿ ಇದ್ದಾರೆ.

‘ಔಟ್​ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರದೀಪ್ ದೊಡ್ಡಯ್ಯ ಜೊತೆ ಹೃತಿಕಾ ಶ್ರೀನಿವಾಸ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ರಾಮಕೃಷ್ಣ, ಚಿತ್ಕಲಾ ಬಿರಾದಾರ, ಯೋಗರಾಜ್ ಭಟ್, ಮಂಜು ಪಾವಗಡ, ಮಹಾಂತೇಶ್ ಹಿರೇಮಠ್ ಪಾತ್ರವರ್ಗದಲ್ಲಿ ಇದ್ದಾರೆ.

4 / 5
ದೇವ ವಡ್ಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಈ ಚಿತ್ರಕ್ಕಿದೆ. ಮೋಟಿವೇಷನಲ್​ ಸ್ಪೀಕರ್ ಆಗಿರುವ ಪ್ರದೀಪ್ ದೊಡ್ಡಯ್ಯ ಹಲವು ವರ್ಷಗಳಿಂದ ಚಿತ್ರರಂಗದ ಸಂಪರ್ಕದಲ್ಲಿದ್ದಾರೆ. ಈಗ ಅವರ ‘ಔಟ್​ ಆಫ್​ ಸಿಲಬಸ್’ ಚಿತ್ರ ಬರುತ್ತಿದೆ.

ದೇವ ವಡ್ಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಈ ಚಿತ್ರಕ್ಕಿದೆ. ಮೋಟಿವೇಷನಲ್​ ಸ್ಪೀಕರ್ ಆಗಿರುವ ಪ್ರದೀಪ್ ದೊಡ್ಡಯ್ಯ ಹಲವು ವರ್ಷಗಳಿಂದ ಚಿತ್ರರಂಗದ ಸಂಪರ್ಕದಲ್ಲಿದ್ದಾರೆ. ಈಗ ಅವರ ‘ಔಟ್​ ಆಫ್​ ಸಿಲಬಸ್’ ಚಿತ್ರ ಬರುತ್ತಿದೆ.

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು