AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 27ರಂದು ಬಿಡುಗಡೆ ಆಗಲಿದೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ

ಜಾಹೀರಾತು ಸಂಸ್ಥೆ ಮೂಲಕ ಸ್ಯಾಂಡಲ್​ವುಡ್​ ಜೊತೆ ನಿರಂತರ ನಂಟು ಹೊಂದಿರುವ ಪ್ರದೀಪ್ ದೊಡ್ಡಯ್ಯ ಅವರು ‘ಔಟ್​ ಆಫ್​ ಸಿಲಬಸ್’ ಚಿತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದಾರೆ. ಕನ್ನಡದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿ ಅನುಭವ ಪಡೆದ ಅವರು ಹೊಸ ಕಥೆಯನ್ನು ಪ್ರೇಕ್ಷಕರಿಗೆ ಹೇಳಲು ಸಜ್ಜಾಗಿದ್ದಾರೆ. ಡಿ27ಕ್ಕೆ ‘ಔಟ್​ ಆಫ್​ ಸಿಲಬಸ್’ ಸಿನಿಮಾ ತೆರೆಕಾಣಲಿದೆ.

ಮದನ್​ ಕುಮಾರ್​
|

Updated on: Dec 11, 2024 | 7:39 PM

Share
ಶ್ರೀಮತಿ ವಿಜಯಕಲಾ ಸುಧಾಕರ್ ಮತ್ತು ತನುಷ್ ಎಸ್.ವಿ. ದೇಸಾಯಿ ಗೌಡ ಅವರು ಜಂಟಿಯಾಗಿ ‘ಔಟ್​ ಫಸ್​ ಸಿಲಬಸ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಯಿತು. ಯುವ ಜನರಿಗೆ ಟ್ರೇಲರ್​ ಇಷ್ಟ ಆಗುತ್ತಿದೆ.

ಶ್ರೀಮತಿ ವಿಜಯಕಲಾ ಸುಧಾಕರ್ ಮತ್ತು ತನುಷ್ ಎಸ್.ವಿ. ದೇಸಾಯಿ ಗೌಡ ಅವರು ಜಂಟಿಯಾಗಿ ‘ಔಟ್​ ಫಸ್​ ಸಿಲಬಸ್’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಇತ್ತೀಚೆಗೆ ಬಿಡುಗಡೆ ಆಯಿತು. ಯುವ ಜನರಿಗೆ ಟ್ರೇಲರ್​ ಇಷ್ಟ ಆಗುತ್ತಿದೆ.

1 / 5
ಪ್ರದೀಪ್ ದೊಡ್ಡಯ್ಯ ‘ಔಟ್ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಮಾಡುವುದರ ಜೊತೆಗೆ ಸಿನಿಮಾದ ರಿಲೀಸ್​ ದಿನಾಂಕವನ್ನು ಕೂಡ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

ಪ್ರದೀಪ್ ದೊಡ್ಡಯ್ಯ ‘ಔಟ್ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಮಾಡುವುದರ ಜೊತೆಗೆ ಸಿನಿಮಾದ ರಿಲೀಸ್​ ದಿನಾಂಕವನ್ನು ಕೂಡ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.

2 / 5
ಒಂದು ಇಂಟರೆಸ್ಟಿಂಗ್ ಕಥಾಹಂದರ ಈ ಸಿನಿಮಾದ ಟ್ರೇಲರ್​ನಲ್ಲಿ ಇದೆ. ಕಾಲೇಜು ವಿದ್ಯಾರ್ಥಿಗಳನ್ನೇ ಕೇಂದ್ರವಾಗಿ ಇಟ್ಟುಕೊಂಡು ಹೆಣೆದಿರುವ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಡಿಸೆಂಬರ್ 27ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

ಒಂದು ಇಂಟರೆಸ್ಟಿಂಗ್ ಕಥಾಹಂದರ ಈ ಸಿನಿಮಾದ ಟ್ರೇಲರ್​ನಲ್ಲಿ ಇದೆ. ಕಾಲೇಜು ವಿದ್ಯಾರ್ಥಿಗಳನ್ನೇ ಕೇಂದ್ರವಾಗಿ ಇಟ್ಟುಕೊಂಡು ಹೆಣೆದಿರುವ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಡಿಸೆಂಬರ್ 27ರಂದು ಈ ಸಿನಿಮಾ ರಿಲೀಸ್​ ಆಗಲಿದೆ.

3 / 5
‘ಔಟ್​ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರದೀಪ್ ದೊಡ್ಡಯ್ಯ ಜೊತೆ ಹೃತಿಕಾ ಶ್ರೀನಿವಾಸ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ರಾಮಕೃಷ್ಣ, ಚಿತ್ಕಲಾ ಬಿರಾದಾರ, ಯೋಗರಾಜ್ ಭಟ್, ಮಂಜು ಪಾವಗಡ, ಮಹಾಂತೇಶ್ ಹಿರೇಮಠ್ ಪಾತ್ರವರ್ಗದಲ್ಲಿ ಇದ್ದಾರೆ.

‘ಔಟ್​ ಆಫ್​ ಸಿಲಬಸ್’ ಸಿನಿಮಾದಲ್ಲಿ ಪ್ರದೀಪ್ ದೊಡ್ಡಯ್ಯ ಜೊತೆ ಹೃತಿಕಾ ಶ್ರೀನಿವಾಸ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ರಾಮಕೃಷ್ಣ, ಚಿತ್ಕಲಾ ಬಿರಾದಾರ, ಯೋಗರಾಜ್ ಭಟ್, ಮಂಜು ಪಾವಗಡ, ಮಹಾಂತೇಶ್ ಹಿರೇಮಠ್ ಪಾತ್ರವರ್ಗದಲ್ಲಿ ಇದ್ದಾರೆ.

4 / 5
ದೇವ ವಡ್ಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಈ ಚಿತ್ರಕ್ಕಿದೆ. ಮೋಟಿವೇಷನಲ್​ ಸ್ಪೀಕರ್ ಆಗಿರುವ ಪ್ರದೀಪ್ ದೊಡ್ಡಯ್ಯ ಹಲವು ವರ್ಷಗಳಿಂದ ಚಿತ್ರರಂಗದ ಸಂಪರ್ಕದಲ್ಲಿದ್ದಾರೆ. ಈಗ ಅವರ ‘ಔಟ್​ ಆಫ್​ ಸಿಲಬಸ್’ ಚಿತ್ರ ಬರುತ್ತಿದೆ.

ದೇವ ವಡ್ಡೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಮೇಶ್ ಆರ್.ಬಿ. ಅವರ ಸಂಕಲನ ಈ ಚಿತ್ರಕ್ಕಿದೆ. ಮೋಟಿವೇಷನಲ್​ ಸ್ಪೀಕರ್ ಆಗಿರುವ ಪ್ರದೀಪ್ ದೊಡ್ಡಯ್ಯ ಹಲವು ವರ್ಷಗಳಿಂದ ಚಿತ್ರರಂಗದ ಸಂಪರ್ಕದಲ್ಲಿದ್ದಾರೆ. ಈಗ ಅವರ ‘ಔಟ್​ ಆಫ್​ ಸಿಲಬಸ್’ ಚಿತ್ರ ಬರುತ್ತಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ