AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ರೂ. ಕವರೇಜ್​; ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆ ಬಗ್ಗೆ ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆ (PMJJBY) ಯೋಜನೆ ಸರ್ಕಾರದಿಂದ ರೂಪಿತಗೊಂಡ ಜೀವ ವಿಮಾ ಯೋಜನೆಯಾಗಿದೆ. ಯೋಜನೆ ಯಾವಾಗ ಆರಂಭವಾಯಿತು? ವಯೋಮಿತಿ ಏನು? ಪ್ರೀಮಿಯಂ, ಕವರೇಜ್ ಇತ್ಯಾದಿ ಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Nov 07, 2022 | 6:10 PM

Share
2015ರ ಬಜೆಟ್​​ನಲ್ಲಿ ಹಣಕಾಸು ಸಚಿವರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆ (PMJJBY) ಯೋಜನೆ ಘೋಷಿಸಿದ್ದರು. ಅದೇ ವರ್ಷ ಮೇ 9ರಂದು ಪ್ರಧಾನಿ ನರೇಂದ್ರ ಮೋದಿ ಕೋಲ್ಕತ್ತಾದಲ್ಲಿ ಯೋಜನೆಗೆ ಚಾಲನೆ ನೀಡಿದರು.

Pradhan Mantri Jeevan Jyoti Bima Yojana; Benefits, Amount, Premium And Other Features Explained Personal Finance news in Kannada

1 / 7
ಸಾಂದರ್ಭಿಕ ಚಿತ್ರ

No Tax exemption for insurance policies with premium over Rupees 5 lakh said in Budget 2023

2 / 7
Pradhan Mantri Jeevan Jyoti Bima Yojana; Benefits, Amount, Premium And Other Features Explained Personal Finance news in Kannada

ಪಿಎಂಜೆಜೆಬಿವೈ ಜೀವ ವಿಮೆ ಮಾಡಿಸಿಕೊಳ್ಳಲು ಬ್ಯಾಂಕ್ ಖಾತೆ ಇರಬೇಕು. ಸ್ವಯಂ ಪಾವತಿ ವ್ಯವಸ್ಥೆ ಅಳವಡಿಸಿಕೊಂಡರೆ ಪ್ರತಿ ವರ್ಷ ಮೇ 31ರಂದು 436 ರೂ. ವಿಮೆಗೆ ಪಾವತಿಯಾಗುತ್ತದೆ.

3 / 7
Pradhan Mantri Jeevan Jyoti Bima Yojana; Benefits, Amount, Premium And Other Features Explained Personal Finance news in Kannada

ಜೂನ್ 1ರಿಂದ ಮೇ 31ರ ವರೆಗಿನ 12 ತಿಂಗಳ ಅವಧಿಯ ವಿಮೆ ಇದಾಗಿದೆ. 55 ವರ್ಷ ವಯಸ್ಸಿನವರೆಗೆ ಅಟೋ ರಿನೀವ್ ಆಗುತ್ತದೆ. ಹಾಗೆಂದು 50 ವರ್ಷ ಮೇಲ್ಪಟ್ಟವರು ಮೊದಲ ಬಾರಿ ಈ ವಿಮೆಗೆ ನೋಂದಣಿ ಮಾಡಿಸಿಕೊಳ್ಳಲಾಗುವುದಿಲ್ಲ.

4 / 7
Pradhan Mantri Jeevan Jyoti Bima Yojana; Benefits, Amount, Premium And Other Features Explained Personal Finance news in Kannada

ಎಲ್ಲ ಬ್ಯಾಂಕ್​ಗಳ ನೆಟ್​ ಬ್ಯಾಂಕಿಂಗ್ ವಿಭಾಗದಲ್ಲಿ ಈ ವಿಮೆ ಮಾಡಿಸಿಕೊಳ್ಳಲು ಅವಕಾಶವಿದೆ.

5 / 7
ಸಾಂದರ್ಭಿಕ ಚಿತ್ರ

In a twist to the robbery case after killing a domestic help, suspect found dead

6 / 7
ಸಾಂದರ್ಭಿಕ ಚಿತ್ರ

Major accident occurred at Pune-Bengaluru national highway in Pune: 48 vehicles got damaged

7 / 7
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್