AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಗತಿ ಮನೆಯಲ್ಲಿ ಹೇಗಿತ್ತು ನೋಡಿ ರಕ್ಷಾ ಬಂಧನದ ಸಂಭ್ರಮ; ಪ್ರೀತಿಯ ಅಣ್ಣ ರಕ್ಷಿತ್​ಗೆ ರಾಖಿ ಕಟ್ಟಿದ ರಿಷಬ್ ಪತ್ನಿ

ಆಗಸ್ಟ್ 30 ರಕ್ಷಾ ಬಂಧನ. ಈ ವಿಶೇಷ ದಿನದಂದು ಪ್ರಗತಿ ಶೆಟ್ಟಿ ಅವರು ರಕ್ಷಿತ್​ಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ‘ನನ್ನ ಚಿಂಟು ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ’ ಎಂದು ಪ್ರಗತಿ ಶೆಟ್ಟಿ ಬರೆದುಕೊಂಡಿದ್ದಾರೆ. ಇನ್ನು, ಅಣ್ಣ ರಣ್ವಿತ್​ಗೆ ರಾಧ್ಯ ರಾಖಿ ಕಟ್ಟಿದ್ದಾಳೆ.

ರಾಜೇಶ್ ದುಗ್ಗುಮನೆ
|

Updated on:Aug 31, 2023 | 10:02 AM

Share
ಪ್ರಗತಿ ಶೆಟ್ಟಿ-ರಕ್ಷಿತ್ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇವರದ್ದು ಅಣ್ಣ-ತಂಗಿ ಸಬಂಧ. ರಿಷಬ್-ರಕ್ಷಿತ್ ಫ್ರೆಂಡ್ಸ್. ಹೀಗಾಗಿ, ರಕ್ಷಿತ್​ನ ಅಣ್ಣ ಎಂದು ಪ್ರಗತಿ ಸ್ವೀಕರಿಸಿದ್ದಾರೆ. ಅಣ್ಣನ ಮೇಲೆ ಅವರಿಗೆ ವಿಶೇಷ ಪ್ರೀತಿ ಇದೆ.

ಪ್ರಗತಿ ಶೆಟ್ಟಿ-ರಕ್ಷಿತ್ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇವರದ್ದು ಅಣ್ಣ-ತಂಗಿ ಸಬಂಧ. ರಿಷಬ್-ರಕ್ಷಿತ್ ಫ್ರೆಂಡ್ಸ್. ಹೀಗಾಗಿ, ರಕ್ಷಿತ್​ನ ಅಣ್ಣ ಎಂದು ಪ್ರಗತಿ ಸ್ವೀಕರಿಸಿದ್ದಾರೆ. ಅಣ್ಣನ ಮೇಲೆ ಅವರಿಗೆ ವಿಶೇಷ ಪ್ರೀತಿ ಇದೆ.

1 / 7
ರಿಷಬ್ ಹಾಗೂ ಪ್ರಗತಿ ಪ್ರೀತಿ ಮಾಡುವಾಗ ರಕ್ಷಿತ್ ಬೆಂಬಲವಾಗಿ ನಿಂತಿದ್ದರು. ಪ್ರಗತಿ ಬಗ್ಗೆ ರಕ್ಷಿತ್​ಗೆ ವಿಶೇಷ ಕಾಳಜಿ ಇದೆ. ಸ್ವಂತ ತಂಗಿಯ ರೀತಿಯೇ ಪ್ರಗತಿಯನ್ನು ಅವರು ನೋಡಿಕೊಳ್ಳುತ್ತಾರೆ. ಈಗ ಅಣ್ಣನಿಗೆ ಪ್ರಗತಿ ರಾಖಿ ಕಟ್ಟಿದ್ದಾರೆ.

ರಿಷಬ್ ಹಾಗೂ ಪ್ರಗತಿ ಪ್ರೀತಿ ಮಾಡುವಾಗ ರಕ್ಷಿತ್ ಬೆಂಬಲವಾಗಿ ನಿಂತಿದ್ದರು. ಪ್ರಗತಿ ಬಗ್ಗೆ ರಕ್ಷಿತ್​ಗೆ ವಿಶೇಷ ಕಾಳಜಿ ಇದೆ. ಸ್ವಂತ ತಂಗಿಯ ರೀತಿಯೇ ಪ್ರಗತಿಯನ್ನು ಅವರು ನೋಡಿಕೊಳ್ಳುತ್ತಾರೆ. ಈಗ ಅಣ್ಣನಿಗೆ ಪ್ರಗತಿ ರಾಖಿ ಕಟ್ಟಿದ್ದಾರೆ.

2 / 7
ಆಗಸ್ಟ್ 30 ರಕ್ಷಾ ಬಂಧನ. ಈ ವಿಶೇಷ ದಿನದಂದು ಪ್ರಗತಿ ಶೆಟ್ಟಿ ಅವರು ರಕ್ಷಿತ್​ಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ‘ನನ್ನ ಚಿಂಟು ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ’ ಎಂದು ಪ್ರಗತಿ ಶೆಟ್ಟಿ ಬರೆದುಕೊಂಡಿದ್ದಾರೆ.

ಆಗಸ್ಟ್ 30 ರಕ್ಷಾ ಬಂಧನ. ಈ ವಿಶೇಷ ದಿನದಂದು ಪ್ರಗತಿ ಶೆಟ್ಟಿ ಅವರು ರಕ್ಷಿತ್​ಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ‘ನನ್ನ ಚಿಂಟು ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ’ ಎಂದು ಪ್ರಗತಿ ಶೆಟ್ಟಿ ಬರೆದುಕೊಂಡಿದ್ದಾರೆ.

3 / 7
ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನ ಹೆಸರು ರಣ್ವಿತ್​ ಶೆಟ್ಟಿ ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಇವರ ಫೋಟೋಗಳನ್ನು ಪ್ರಗತಿ ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನ ಹೆಸರು ರಣ್ವಿತ್​ ಶೆಟ್ಟಿ ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಇವರ ಫೋಟೋಗಳನ್ನು ಪ್ರಗತಿ ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 7
ಇವರು ಕೂಡ ಸಂಭ್ರಮದಿಂದ ರಕ್ಷಾ ಬಂಧನ ಆಚರಿಸಿದ್ದಾರೆ. ಅಣ್ಣ ರಣ್ವಿತ್​ಗೆ ರಾಧ್ಯ ರಾಖಿ ಕಟ್ಟಿದ್ದಾಳೆ. ಈ ಫೋಟೋಗಳನ್ನು ಪ್ರಗತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಇವರು ಕೂಡ ಸಂಭ್ರಮದಿಂದ ರಕ್ಷಾ ಬಂಧನ ಆಚರಿಸಿದ್ದಾರೆ. ಅಣ್ಣ ರಣ್ವಿತ್​ಗೆ ರಾಧ್ಯ ರಾಖಿ ಕಟ್ಟಿದ್ದಾಳೆ. ಈ ಫೋಟೋಗಳನ್ನು ಪ್ರಗತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 7
ಪ್ರಗತಿ ಶೆಟ್ಟಿ ಅವರು ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ಕಾಸ್ಟ್ಯೂಮ್ ಡಿಸೈನರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಅವರೇ ಕಾಸ್ಟ್ಯೂಮ್ ಡಿಸೈನರ್ ಆಗಿದ್ದರು. ಜೊತೆಗೆ ಅತಿಥಿ ಪಾತ್ರ ಕೂಡ ಮಾಡಿದ್ದರು.

ಪ್ರಗತಿ ಶೆಟ್ಟಿ ಅವರು ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ಕಾಸ್ಟ್ಯೂಮ್ ಡಿಸೈನರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಅವರೇ ಕಾಸ್ಟ್ಯೂಮ್ ಡಿಸೈನರ್ ಆಗಿದ್ದರು. ಜೊತೆಗೆ ಅತಿಥಿ ಪಾತ್ರ ಕೂಡ ಮಾಡಿದ್ದರು.

6 / 7
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಮುಹೂರ್ತ ಆಗಸ್ಟ್ ಮಧ್ಯದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಆದರೆ, ಸಿನಿಮಾ ಕೆಲಸ ಆರಂಭ ಆಗಿಲ್ಲ. ಸಖತ್ ಅದ್ದೂರಿಯಾಗಿ ಈ ಚಿತ್ರ ಸಿದ್ಧವಾಗಲಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಮುಹೂರ್ತ ಆಗಸ್ಟ್ ಮಧ್ಯದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಆದರೆ, ಸಿನಿಮಾ ಕೆಲಸ ಆರಂಭ ಆಗಿಲ್ಲ. ಸಖತ್ ಅದ್ದೂರಿಯಾಗಿ ಈ ಚಿತ್ರ ಸಿದ್ಧವಾಗಲಿದೆ.

7 / 7

Published On - 9:56 am, Thu, 31 August 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!