AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಗತಿ ಮನೆಯಲ್ಲಿ ಹೇಗಿತ್ತು ನೋಡಿ ರಕ್ಷಾ ಬಂಧನದ ಸಂಭ್ರಮ; ಪ್ರೀತಿಯ ಅಣ್ಣ ರಕ್ಷಿತ್​ಗೆ ರಾಖಿ ಕಟ್ಟಿದ ರಿಷಬ್ ಪತ್ನಿ

ಆಗಸ್ಟ್ 30 ರಕ್ಷಾ ಬಂಧನ. ಈ ವಿಶೇಷ ದಿನದಂದು ಪ್ರಗತಿ ಶೆಟ್ಟಿ ಅವರು ರಕ್ಷಿತ್​ಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ‘ನನ್ನ ಚಿಂಟು ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ’ ಎಂದು ಪ್ರಗತಿ ಶೆಟ್ಟಿ ಬರೆದುಕೊಂಡಿದ್ದಾರೆ. ಇನ್ನು, ಅಣ್ಣ ರಣ್ವಿತ್​ಗೆ ರಾಧ್ಯ ರಾಖಿ ಕಟ್ಟಿದ್ದಾಳೆ.

ರಾಜೇಶ್ ದುಗ್ಗುಮನೆ
|

Updated on:Aug 31, 2023 | 10:02 AM

ಪ್ರಗತಿ ಶೆಟ್ಟಿ-ರಕ್ಷಿತ್ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇವರದ್ದು ಅಣ್ಣ-ತಂಗಿ ಸಬಂಧ. ರಿಷಬ್-ರಕ್ಷಿತ್ ಫ್ರೆಂಡ್ಸ್. ಹೀಗಾಗಿ, ರಕ್ಷಿತ್​ನ ಅಣ್ಣ ಎಂದು ಪ್ರಗತಿ ಸ್ವೀಕರಿಸಿದ್ದಾರೆ. ಅಣ್ಣನ ಮೇಲೆ ಅವರಿಗೆ ವಿಶೇಷ ಪ್ರೀತಿ ಇದೆ.

ಪ್ರಗತಿ ಶೆಟ್ಟಿ-ರಕ್ಷಿತ್ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇವರದ್ದು ಅಣ್ಣ-ತಂಗಿ ಸಬಂಧ. ರಿಷಬ್-ರಕ್ಷಿತ್ ಫ್ರೆಂಡ್ಸ್. ಹೀಗಾಗಿ, ರಕ್ಷಿತ್​ನ ಅಣ್ಣ ಎಂದು ಪ್ರಗತಿ ಸ್ವೀಕರಿಸಿದ್ದಾರೆ. ಅಣ್ಣನ ಮೇಲೆ ಅವರಿಗೆ ವಿಶೇಷ ಪ್ರೀತಿ ಇದೆ.

1 / 7
ರಿಷಬ್ ಹಾಗೂ ಪ್ರಗತಿ ಪ್ರೀತಿ ಮಾಡುವಾಗ ರಕ್ಷಿತ್ ಬೆಂಬಲವಾಗಿ ನಿಂತಿದ್ದರು. ಪ್ರಗತಿ ಬಗ್ಗೆ ರಕ್ಷಿತ್​ಗೆ ವಿಶೇಷ ಕಾಳಜಿ ಇದೆ. ಸ್ವಂತ ತಂಗಿಯ ರೀತಿಯೇ ಪ್ರಗತಿಯನ್ನು ಅವರು ನೋಡಿಕೊಳ್ಳುತ್ತಾರೆ. ಈಗ ಅಣ್ಣನಿಗೆ ಪ್ರಗತಿ ರಾಖಿ ಕಟ್ಟಿದ್ದಾರೆ.

ರಿಷಬ್ ಹಾಗೂ ಪ್ರಗತಿ ಪ್ರೀತಿ ಮಾಡುವಾಗ ರಕ್ಷಿತ್ ಬೆಂಬಲವಾಗಿ ನಿಂತಿದ್ದರು. ಪ್ರಗತಿ ಬಗ್ಗೆ ರಕ್ಷಿತ್​ಗೆ ವಿಶೇಷ ಕಾಳಜಿ ಇದೆ. ಸ್ವಂತ ತಂಗಿಯ ರೀತಿಯೇ ಪ್ರಗತಿಯನ್ನು ಅವರು ನೋಡಿಕೊಳ್ಳುತ್ತಾರೆ. ಈಗ ಅಣ್ಣನಿಗೆ ಪ್ರಗತಿ ರಾಖಿ ಕಟ್ಟಿದ್ದಾರೆ.

2 / 7
ಆಗಸ್ಟ್ 30 ರಕ್ಷಾ ಬಂಧನ. ಈ ವಿಶೇಷ ದಿನದಂದು ಪ್ರಗತಿ ಶೆಟ್ಟಿ ಅವರು ರಕ್ಷಿತ್​ಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ‘ನನ್ನ ಚಿಂಟು ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ’ ಎಂದು ಪ್ರಗತಿ ಶೆಟ್ಟಿ ಬರೆದುಕೊಂಡಿದ್ದಾರೆ.

ಆಗಸ್ಟ್ 30 ರಕ್ಷಾ ಬಂಧನ. ಈ ವಿಶೇಷ ದಿನದಂದು ಪ್ರಗತಿ ಶೆಟ್ಟಿ ಅವರು ರಕ್ಷಿತ್​ಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ‘ನನ್ನ ಚಿಂಟು ಅಣ್ಣನಿಗೆ ರಕ್ಷಾ ಬಂಧನದ ಶುಭಾಶಯ’ ಎಂದು ಪ್ರಗತಿ ಶೆಟ್ಟಿ ಬರೆದುಕೊಂಡಿದ್ದಾರೆ.

3 / 7
ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನ ಹೆಸರು ರಣ್ವಿತ್​ ಶೆಟ್ಟಿ ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಇವರ ಫೋಟೋಗಳನ್ನು ಪ್ರಗತಿ ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

ರಿಷಬ್​ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನ ಹೆಸರು ರಣ್ವಿತ್​ ಶೆಟ್ಟಿ ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಇವರ ಫೋಟೋಗಳನ್ನು ಪ್ರಗತಿ ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.

4 / 7
ಇವರು ಕೂಡ ಸಂಭ್ರಮದಿಂದ ರಕ್ಷಾ ಬಂಧನ ಆಚರಿಸಿದ್ದಾರೆ. ಅಣ್ಣ ರಣ್ವಿತ್​ಗೆ ರಾಧ್ಯ ರಾಖಿ ಕಟ್ಟಿದ್ದಾಳೆ. ಈ ಫೋಟೋಗಳನ್ನು ಪ್ರಗತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಇವರು ಕೂಡ ಸಂಭ್ರಮದಿಂದ ರಕ್ಷಾ ಬಂಧನ ಆಚರಿಸಿದ್ದಾರೆ. ಅಣ್ಣ ರಣ್ವಿತ್​ಗೆ ರಾಧ್ಯ ರಾಖಿ ಕಟ್ಟಿದ್ದಾಳೆ. ಈ ಫೋಟೋಗಳನ್ನು ಪ್ರಗತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 7
ಪ್ರಗತಿ ಶೆಟ್ಟಿ ಅವರು ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ಕಾಸ್ಟ್ಯೂಮ್ ಡಿಸೈನರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಅವರೇ ಕಾಸ್ಟ್ಯೂಮ್ ಡಿಸೈನರ್ ಆಗಿದ್ದರು. ಜೊತೆಗೆ ಅತಿಥಿ ಪಾತ್ರ ಕೂಡ ಮಾಡಿದ್ದರು.

ಪ್ರಗತಿ ಶೆಟ್ಟಿ ಅವರು ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ಕಾಸ್ಟ್ಯೂಮ್ ಡಿಸೈನರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಅವರೇ ಕಾಸ್ಟ್ಯೂಮ್ ಡಿಸೈನರ್ ಆಗಿದ್ದರು. ಜೊತೆಗೆ ಅತಿಥಿ ಪಾತ್ರ ಕೂಡ ಮಾಡಿದ್ದರು.

6 / 7
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಮುಹೂರ್ತ ಆಗಸ್ಟ್ ಮಧ್ಯದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಆದರೆ, ಸಿನಿಮಾ ಕೆಲಸ ಆರಂಭ ಆಗಿಲ್ಲ. ಸಖತ್ ಅದ್ದೂರಿಯಾಗಿ ಈ ಚಿತ್ರ ಸಿದ್ಧವಾಗಲಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಮುಹೂರ್ತ ಆಗಸ್ಟ್ ಮಧ್ಯದಲ್ಲಿ ನಡೆಯಲಿದೆ ಎನ್ನಲಾಗಿತ್ತು. ಆದರೆ, ಸಿನಿಮಾ ಕೆಲಸ ಆರಂಭ ಆಗಿಲ್ಲ. ಸಖತ್ ಅದ್ದೂರಿಯಾಗಿ ಈ ಚಿತ್ರ ಸಿದ್ಧವಾಗಲಿದೆ.

7 / 7

Published On - 9:56 am, Thu, 31 August 23

Follow us
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ