- TV9 Kannada Photo gallery Prahallad Joshi participate in ganesha chaturthi celebration at hubli chanamma maidan
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಅದ್ದೂರಿ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.
Updated on:Aug 31, 2022 | 4:02 PM
Share

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.
Published On - 4:02 pm, Wed, 31 August 22
Related Photo Gallery
ಲಂಚ ಕೊಡೋದಿಲ್ಲ ಹೇಳಿ; ಭ್ರಷ್ಟಾಚಾರದ ವಿರುದ್ಧ ಗುಡುಗಿದ ಸಿಎಂ ವಿಜಯ್
ಕೊಪ್ಪಳ: ಬಿಸಿಯೂಟ ತಯಾರಕಾ ಮಹಿಳೆಯರಿಂದ ಪ್ರತಿಭಟನೆ
ಬೈಂದೂರಿನಲ್ಲಿ ಸುಂಟರಗಾಳಿಗೆ 150 ಅಡಿಕೆ ಮರಗಳು ಧರಾಶಾಹಿ
RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಬಿಕೆ ಹರಿಪ್ರಸಾದ್
ಬೆಂಗಳೂರಿನಿಂದ ಸೈಕಲ್ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್ ಕುಮಾರ್
ಅಂಬೋಲಿ ಫಾಲ್ಸ್ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್ಗಳ ಬಗ್ಗೆ ಮಾತನಾಡಲಿ: BKH
ವಯನಾಡು ಭೂಕುಸಿತ, ಮೃತರ ಸಂಖ್ಯೆ 7ಕ್ಕೆ ಏರಿಕೆ
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಪ್ರವಾಹದಿಂದ ತುಂಬಿದ ಕ್ಯಾಂಪಸ್ನಲ್ಲಿ ಓಡಾಡಲು ಐಐಟಿ ವಿದ್ಯಾರ್ಥಿಗಳ ಪ್ಲಾನ್ ನೋಡಿ!
ವರ್ಲ್ಡ್ ರೆಕಾರ್ಡ್ ಸೃಷ್ಟಿಸಿದ 10 ತಿಂಗಳ ಮಗು: ಸಿಎಂ ಸನ್ಮಾನ
ಪ್ರಧಾನಿ ಮೋದಿಗೆ ನ್ಯೂಜಿಲೆಂಡ್ನ ಕಲಾವಿದರಿಂದ ಸಂಗೀತಮಯ ಸ್ವಾಗತ
ಕುಮಾರಸ್ವಾಮಿ ಭೇಟಿ ಮಾಡಿದ ವಿಜಯೇಂದ್ರ: ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ
ಹಳೆಯ 2 ಸಾವಿರ ರೂ ನೋಟು ಬದಲಾವಣೆಗೆ ಮತ್ತೊಮ್ಮೆ ಆರ್ಬಿಐ ಅವಕಾಶ
ಮಲೈಕಾ ಅರೋರಾ ಬಿಂದಾಸ್ ಲೈಫ್ಗೆ ಈ ವಿಡಿಯೋ ಸಾಕ್ಷಿ




