- TV9 Kannada Photo gallery Prahallad Joshi participate in ganesha chaturthi celebration at hubli chanamma maidan
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಅದ್ದೂರಿ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.
Updated on:Aug 31, 2022 | 4:02 PM
Share

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.
Published On - 4:02 pm, Wed, 31 August 22
Related Photo Gallery
ಭಿವಂಡಿಯಲ್ಲಿ ಮಳೆಗೆ ಕುಸಿದ 4 ಅಂತಸ್ತಿನ ಕಟ್ಟಡ ಹಲವರು ಸಿಲುಕಿರುವ ಶಂಕೆ
ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಕೊನೆಗೂ ಅಂತ್ಯ: ಸಿಕ್ತು ಗ್ರೀನ್ ಸಿಗ್ನಲ್!
‘ಸ್ಪೈಡರ್ ಮ್ಯಾನ್’ ದಾಖಲೆ; ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ
ರಾಜ್ಯದ ವಾಯು ಗುಣಮಟ್ಟ ತೃಪ್ತಿಕರ; ಬೆಂಗಳೂರಿನಲ್ಲಿ ಮಧ್ಯಮ ಮಟ್ಟದ AQI ದಾಖಲು
ಕಾವೇರಿ ನೀರು ಬಿಡಲು ವಿರೋಧ: ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್




