AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಅದ್ದೂರಿ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

TV9 Web
| Edited By: ಆಯೇಷಾ ಬಾನು|

Updated on:Aug 31, 2022 | 4:02 PM

Share
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

1 / 5
ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

2 / 5
ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

3 / 5
ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

4 / 5
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.

5 / 5

Published On - 4:02 pm, Wed, 31 August 22

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ