AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಅದ್ದೂರಿ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

TV9 Web
| Edited By: |

Updated on:Aug 31, 2022 | 4:02 PM

Share
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

1 / 5
ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

2 / 5
ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

3 / 5
ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

4 / 5
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.

5 / 5

Published On - 4:02 pm, Wed, 31 August 22

ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್