AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Chandran: ಹೊಸ ಫೋಟೋದಲ್ಲಿ ಮಿಂಚಿದ ನಟಿ ರಾಗಿಣಿ ಚಂದ್ರನ್

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 13, 2023 | 6:30 AM

Share
ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

1 / 7
ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

2 / 7
ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

3 / 7
‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

4 / 7
2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

5 / 7
ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

6 / 7
ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ