AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Chandran: ಹೊಸ ಫೋಟೋದಲ್ಲಿ ಮಿಂಚಿದ ನಟಿ ರಾಗಿಣಿ ಚಂದ್ರನ್

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 13, 2023 | 6:30 AM

Share
ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

1 / 7
ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

2 / 7
ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

3 / 7
‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

4 / 7
2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

5 / 7
ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

6 / 7
ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

7 / 7
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?