AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Chandran: ಹೊಸ ಫೋಟೋದಲ್ಲಿ ಮಿಂಚಿದ ನಟಿ ರಾಗಿಣಿ ಚಂದ್ರನ್

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 13, 2023 | 6:30 AM

Share
ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

1 / 7
ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

2 / 7
ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

3 / 7
‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

4 / 7
2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

5 / 7
ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

6 / 7
ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್