Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Chandran: ಹೊಸ ಫೋಟೋದಲ್ಲಿ ಮಿಂಚಿದ ನಟಿ ರಾಗಿಣಿ ಚಂದ್ರನ್

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 13, 2023 | 6:30 AM

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

1 / 7
ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

2 / 7
ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

3 / 7
‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

4 / 7
2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

5 / 7
ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

6 / 7
ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

7 / 7
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ