AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಜೋಶಿ, ಶೋಭಾ, ಎಚ್​ಡಿಕೆ, ಸೋಮಣ್ಣ: ಇಲ್ಲಿದೆ ದಿಲ್ಲಿ ರೌಂಡ್ಸ್

ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ನಾಲ್ವರು ಸಚಿವರಾಗಿದ್ದು, ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Jun 11, 2024 | 8:35 PM

ಇಂದು(ಜೂ.11) ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಜೋಶಿ, ಶೋಭಾ, ಎಚ್​ಡಿಕೆ, ಸೋಮಣ್ಣ ಸೇರಿ ನಾಲ್ವರು ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು.

ಇಂದು(ಜೂ.11) ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಜೋಶಿ, ಶೋಭಾ, ಎಚ್​ಡಿಕೆ, ಸೋಮಣ್ಣ ಸೇರಿ ನಾಲ್ವರು ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು.

1 / 5
ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದರು. ಜೊತೆಗೆ ‘ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದರು.

ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದರು. ಜೊತೆಗೆ ‘ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದರು.

2 / 5
ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ನೇಮಕವಾದ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಮಾನ್ಸುಖ್ ಮಾಂಡವಿಯ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದರು. ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕಾ ರಾಜ್ಯಖಾತೆ ಸಚಿವೆಯಾಗಿ ಅವರನ್ನು ನೇಮಕವಾದ ಮಾಡಲಾಗಿದ್ದು, ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಜಿತನ್ ರಾಂ ಮಾಂಝಿ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದ್ದಾರೆ.

ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ನೇಮಕವಾದ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಮಾನ್ಸುಖ್ ಮಾಂಡವಿಯ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದರು. ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕಾ ರಾಜ್ಯಖಾತೆ ಸಚಿವೆಯಾಗಿ ಅವರನ್ನು ನೇಮಕವಾದ ಮಾಡಲಾಗಿದ್ದು, ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಜಿತನ್ ರಾಂ ಮಾಂಝಿ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದ್ದಾರೆ.

3 / 5
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ  ಪ್ರಹ್ಲಾದ್​ ಜೋಶಿ ಅವರು ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿ, ‘ 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು  ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ ಪ್ರಹ್ಲಾದ್​ ಜೋಶಿ ಅವರು ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿ, ‘ 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.

4 / 5
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕವಾದ ವಿ.ಸೋಮಣ್ಣ ಅವರು ಇಂದು(ಜೂ.11) ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್‌ ಬಸವರಾಜು ಅವರು, ಶ್ರೀ ಉಮೇಶ್‌ ಜಾದವ್‌ ಅವರು, ಬಾಗಲಕೋಟೆಯ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡ ಅವರು ಹಾಗೂ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕವಾದ ವಿ.ಸೋಮಣ್ಣ ಅವರು ಇಂದು(ಜೂ.11) ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್‌ ಬಸವರಾಜು ಅವರು, ಶ್ರೀ ಉಮೇಶ್‌ ಜಾದವ್‌ ಅವರು, ಬಾಗಲಕೋಟೆಯ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡ ಅವರು ಹಾಗೂ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

5 / 5
Follow us
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ