- Kannada News Photo gallery Pralhad Joshi, Shobha Karandlaje, HD Kumaraswamy, V Somanna taking charge of new accounts, Here's Delhi Rounds
ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಜೋಶಿ, ಶೋಭಾ, ಎಚ್ಡಿಕೆ, ಸೋಮಣ್ಣ: ಇಲ್ಲಿದೆ ದಿಲ್ಲಿ ರೌಂಡ್ಸ್
ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದ್ದು, ಎನ್ಡಿಎ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ನಾಲ್ವರು ಸಚಿವರಾಗಿದ್ದು, ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.
Updated on: Jun 11, 2024 | 8:35 PM
![ಇಂದು(ಜೂ.11) ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಜೋಶಿ, ಶೋಭಾ, ಎಚ್ಡಿಕೆ, ಸೋಮಣ್ಣ ಸೇರಿ ನಾಲ್ವರು ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು.](https://images.tv9kannada.com/wp-content/uploads/2024/06/karnataka-new-central-minister.jpg?w=1280&enlarge=true)
ಇಂದು(ಜೂ.11) ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದ ಜೋಶಿ, ಶೋಭಾ, ಎಚ್ಡಿಕೆ, ಸೋಮಣ್ಣ ಸೇರಿ ನಾಲ್ವರು ಇಂದು(ಮಂಗಳವಾರ) ಅಧಿಕಾರ ವಹಿಸಿಕೊಂಡರು.
![ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದರು. ಜೊತೆಗೆ ‘ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದರು.](https://images.tv9kannada.com/wp-content/uploads/2024/06/h.-d.-kumaraswamy.jpg)
ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕರ್ನಾಟಕದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದರು. ಜೊತೆಗೆ ‘ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದರು.
![ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ನೇಮಕವಾದ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಮಾನ್ಸುಖ್ ಮಾಂಡವಿಯ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದರು. ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕಾ ರಾಜ್ಯಖಾತೆ ಸಚಿವೆಯಾಗಿ ಅವರನ್ನು ನೇಮಕವಾದ ಮಾಡಲಾಗಿದ್ದು, ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಜಿತನ್ ರಾಂ ಮಾಂಝಿ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದ್ದಾರೆ.](https://images.tv9kannada.com/wp-content/uploads/2024/06/shobha-karandlaje-2-1.jpg)
ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ರಾಜ್ಯಖಾತೆ ಸಚಿವೆಯಾಗಿ ನೇಮಕವಾದ ಶೋಭಾ ಕರಂದ್ಲಾಜೆ ಅವರು ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಮಾನ್ಸುಖ್ ಮಾಂಡವಿಯ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದರು. ಕೇಂದ್ರದ ಅತಿಸಣ್ಣ, ಸಣ್ಣ, ಮಧ್ಯಮ ಕೈಗಾರಿಕಾ ರಾಜ್ಯಖಾತೆ ಸಚಿವೆಯಾಗಿ ಅವರನ್ನು ನೇಮಕವಾದ ಮಾಡಲಾಗಿದ್ದು, ಇಂದು ದೆಹಲಿಯ ಕಛೇರಿಯಲ್ಲಿ ಕೇಂದ್ರ ಸಚಿವರಾದ ಶ್ರೀ ಜಿತನ್ ರಾಂ ಮಾಂಝಿ ಅವರ ಸಮ್ಮುಖದಲ್ಲಿ ಅಧಿಕಾರದ ಜವಾಬ್ದಾರಿ ಸ್ವೀಕರಿಸಿದ್ದಾರೆ.
![ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ ಪ್ರಹ್ಲಾದ್ ಜೋಶಿ ಅವರು ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿ, ‘ 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.](https://images.tv9kannada.com/wp-content/uploads/2024/06/pralhad-joshi-1-1.jpg)
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವನಾಗಿ ಪ್ರಹ್ಲಾದ್ ಜೋಶಿ ಅವರು ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿ, ‘ 2047 ರ ವೇಳೆಗೆ ಭಾರತದ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.
![ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕವಾದ ವಿ.ಸೋಮಣ್ಣ ಅವರು ಇಂದು(ಜೂ.11) ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್ ಬಸವರಾಜು ಅವರು, ಶ್ರೀ ಉಮೇಶ್ ಜಾದವ್ ಅವರು, ಬಾಗಲಕೋಟೆಯ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡ ಅವರು ಹಾಗೂ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.](https://images.tv9kannada.com/wp-content/uploads/2024/06/v-somanna-1-2.jpg)
ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾಗಿ ನೇಮಕವಾದ ವಿ.ಸೋಮಣ್ಣ ಅವರು ಇಂದು(ಜೂ.11) ದೆಹಲಿಯ ರೈಲ್ವೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರದ ಜವಾಬ್ದಾರಿ ವಹಿಸಿಕೊಂಡರು. ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಜಿ.ಎಸ್ ಬಸವರಾಜು ಅವರು, ಶ್ರೀ ಉಮೇಶ್ ಜಾದವ್ ಅವರು, ಬಾಗಲಕೋಟೆಯ ಸಂಸದರಾದ ಶ್ರೀ ಪಿ.ಸಿ ಗದ್ದಿಗೌಡ ಅವರು ಹಾಗೂ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)