AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಜನಿಸಿದ ಕೆಲವೇ ದಿನಗಳಲ್ಲಿ ಗ್ಲಾಮರಸ್ ಫೋಟೋ ಹಂಚಿಕೊಂಡ ಪ್ರಣಿತಾ

ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 21, 2024 | 11:41 AM

Share
ನಟಿ ಪ್ರಣಿತಾ ಸುಭಾಶ್ ಅವರು ಇತ್ತೀಚೆಗಷ್ಟೇ ಎರಡನೇ ಮಗುವಿನ ಜನನ ಆಗಿದೆ. ಇತ್ತೀಚೆಗೆ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಈಗ ಪ್ರಣಿತಾ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು ಸಖತ್ ಗ್ಲಾಮರಸ್ ಆಗಿ ಕಾಣಿಸಿದ್ದಾರೆ.

ನಟಿ ಪ್ರಣಿತಾ ಸುಭಾಶ್ ಅವರು ಇತ್ತೀಚೆಗಷ್ಟೇ ಎರಡನೇ ಮಗುವಿನ ಜನನ ಆಗಿದೆ. ಇತ್ತೀಚೆಗೆ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಈಗ ಪ್ರಣಿತಾ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು ಸಖತ್ ಗ್ಲಾಮರಸ್ ಆಗಿ ಕಾಣಿಸಿದ್ದಾರೆ.

1 / 5
ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಹೊಸ ಫೋಟೋಗಳಿಗೆ ‘ರೂಪಸಿ ಸುಮ್ಮನೆ ಕುಳಿತಿರಲು’ ಎಂದು ಅವರು ಟೈಟಲ್ ನೀಡಿದ್ದಾರೆ. ಈ ಫೋಟೋದಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಹೊಸ ಫೋಟೋಗಳಿಗೆ ‘ರೂಪಸಿ ಸುಮ್ಮನೆ ಕುಳಿತಿರಲು’ ಎಂದು ಅವರು ಟೈಟಲ್ ನೀಡಿದ್ದಾರೆ. ಈ ಫೋಟೋದಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಪ್ರಣಿತಾ ಸುಭಾಶ್ ಅವರು ಕೊವಿಡ್ ಸಂದರ್ಭದಲ್ಲಿ ವಿವಾಹ ಆದರು. ನಿತಿನ್ ರಾಜು ಅವರನ್ನು ಪ್ರಣಿತಾ ಮದುವೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಪ್ರಣಿತಾ ಸುಭಾಶ್ ಅವರು ಕೊವಿಡ್ ಸಂದರ್ಭದಲ್ಲಿ ವಿವಾಹ ಆದರು. ನಿತಿನ್ ರಾಜು ಅವರನ್ನು ಪ್ರಣಿತಾ ಮದುವೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

4 / 5
ಪ್ರಣಿತಾ ಅವರು ಮಗಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಮಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. 

ಪ್ರಣಿತಾ ಅವರು ಮಗಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಮಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. 

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ