ಮಗು ಜನಿಸಿದ ಕೆಲವೇ ದಿನಗಳಲ್ಲಿ ಗ್ಲಾಮರಸ್ ಫೋಟೋ ಹಂಚಿಕೊಂಡ ಪ್ರಣಿತಾ

ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

|

Updated on: Sep 21, 2024 | 11:41 AM

ನಟಿ ಪ್ರಣಿತಾ ಸುಭಾಶ್ ಅವರು ಇತ್ತೀಚೆಗಷ್ಟೇ ಎರಡನೇ ಮಗುವಿನ ಜನನ ಆಗಿದೆ. ಇತ್ತೀಚೆಗೆ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಈಗ ಪ್ರಣಿತಾ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು ಸಖತ್ ಗ್ಲಾಮರಸ್ ಆಗಿ ಕಾಣಿಸಿದ್ದಾರೆ.

ನಟಿ ಪ್ರಣಿತಾ ಸುಭಾಶ್ ಅವರು ಇತ್ತೀಚೆಗಷ್ಟೇ ಎರಡನೇ ಮಗುವಿನ ಜನನ ಆಗಿದೆ. ಇತ್ತೀಚೆಗೆ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಈಗ ಪ್ರಣಿತಾ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು ಸಖತ್ ಗ್ಲಾಮರಸ್ ಆಗಿ ಕಾಣಿಸಿದ್ದಾರೆ.

1 / 5
ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5
ಹೊಸ ಫೋಟೋಗಳಿಗೆ ‘ರೂಪಸಿ ಸುಮ್ಮನೆ ಕುಳಿತಿರಲು’ ಎಂದು ಅವರು ಟೈಟಲ್ ನೀಡಿದ್ದಾರೆ. ಈ ಫೋಟೋದಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಹೊಸ ಫೋಟೋಗಳಿಗೆ ‘ರೂಪಸಿ ಸುಮ್ಮನೆ ಕುಳಿತಿರಲು’ ಎಂದು ಅವರು ಟೈಟಲ್ ನೀಡಿದ್ದಾರೆ. ಈ ಫೋಟೋದಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಪ್ರಣಿತಾ ಸುಭಾಶ್ ಅವರು ಕೊವಿಡ್ ಸಂದರ್ಭದಲ್ಲಿ ವಿವಾಹ ಆದರು. ನಿತಿನ್ ರಾಜು ಅವರನ್ನು ಪ್ರಣಿತಾ ಮದುವೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

ಪ್ರಣಿತಾ ಸುಭಾಶ್ ಅವರು ಕೊವಿಡ್ ಸಂದರ್ಭದಲ್ಲಿ ವಿವಾಹ ಆದರು. ನಿತಿನ್ ರಾಜು ಅವರನ್ನು ಪ್ರಣಿತಾ ಮದುವೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ.

4 / 5
ಪ್ರಣಿತಾ ಅವರು ಮಗಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಮಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. 

ಪ್ರಣಿತಾ ಅವರು ಮಗಳಿಗೆ ಅರ್ನಾ ಎಂದು ಹೆಸರು ಇಡಲಾಗಿದೆ. ಮಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಅವರು ಹಂಚಿಕೊಳ್ಳುತ್ತಾ ಇರುತ್ತಾರೆ. 

5 / 5
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು