AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಪ್ರಣಿತಾ ಸುಭಾಷ್ ಮಗು; ಫೋಟೋ ಹಂಚಿಕೊಂಡ ನಟಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗಾ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 08, 2022 | 5:01 PM

Share
ನಟಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

2 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

3 / 5
ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದವರು ಪ್ರಣಿತಾ ಸುಭಾಷ್​. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದವರು ಪ್ರಣಿತಾ ಸುಭಾಷ್​. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

4 / 5
ನಿತಿನ್​ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.

ನಿತಿನ್​ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.

5 / 5
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ