AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಪ್ರಣಿತಾ ಸುಭಾಷ್ ಮಗು; ಫೋಟೋ ಹಂಚಿಕೊಂಡ ನಟಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗಾ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 08, 2022 | 5:01 PM

Share
ನಟಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

2 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

3 / 5
ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದವರು ಪ್ರಣಿತಾ ಸುಭಾಷ್​. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದವರು ಪ್ರಣಿತಾ ಸುಭಾಷ್​. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

4 / 5
ನಿತಿನ್​ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.

ನಿತಿನ್​ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.

5 / 5
Follow Us
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ