AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಪ್ರಣಿತಾ ಸುಭಾಷ್ ಮಗು; ಫೋಟೋ ಹಂಚಿಕೊಂಡ ನಟಿ

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗಾ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 08, 2022 | 5:01 PM

Share
ನಟಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

ನಟಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

2 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

3 / 5
ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದವರು ಪ್ರಣಿತಾ ಸುಭಾಷ್​. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದವರು ಪ್ರಣಿತಾ ಸುಭಾಷ್​. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

4 / 5
ನಿತಿನ್​ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.

ನಿತಿನ್​ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!