AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಆಚರಿಸಿದ ಕನ್ನಡದ ನಟಿ ಪ್ರಣಿತಾ ಸುಭಾಷ್

Pranitha Subhash: ನಟಿ ಪ್ರಣಿತಾ ಸುಭಾಷ್ ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಹಬ್ಬ ಆಚರಿಸಿದ್ದಾರೆ. ಹಿಂದಿ ತಾರೆಯರೊಟ್ಟಿಗಿನ ಚಿತ್ರಗಳನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 25, 2023 | 7:42 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

1 / 7
'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

2 / 7
ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

4 / 7
ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

5 / 7
ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

7 / 7
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ