AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಆಚರಿಸಿದ ಕನ್ನಡದ ನಟಿ ಪ್ರಣಿತಾ ಸುಭಾಷ್

Pranitha Subhash: ನಟಿ ಪ್ರಣಿತಾ ಸುಭಾಷ್ ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಹಬ್ಬ ಆಚರಿಸಿದ್ದಾರೆ. ಹಿಂದಿ ತಾರೆಯರೊಟ್ಟಿಗಿನ ಚಿತ್ರಗಳನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 25, 2023 | 7:42 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

1 / 7
'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

2 / 7
ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

4 / 7
ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

5 / 7
ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

7 / 7
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ