AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಆಚರಿಸಿದ ಕನ್ನಡದ ನಟಿ ಪ್ರಣಿತಾ ಸುಭಾಷ್

Pranitha Subhash: ನಟಿ ಪ್ರಣಿತಾ ಸುಭಾಷ್ ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಹಬ್ಬ ಆಚರಿಸಿದ್ದಾರೆ. ಹಿಂದಿ ತಾರೆಯರೊಟ್ಟಿಗಿನ ಚಿತ್ರಗಳನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 25, 2023 | 7:42 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

1 / 7
'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

2 / 7
ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

4 / 7
ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

5 / 7
ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

7 / 7
Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ