AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಆಚರಿಸಿದ ಕನ್ನಡದ ನಟಿ ಪ್ರಣಿತಾ ಸುಭಾಷ್

Pranitha Subhash: ನಟಿ ಪ್ರಣಿತಾ ಸುಭಾಷ್ ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಹಬ್ಬ ಆಚರಿಸಿದ್ದಾರೆ. ಹಿಂದಿ ತಾರೆಯರೊಟ್ಟಿಗಿನ ಚಿತ್ರಗಳನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 25, 2023 | 7:42 PM

ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

1 / 7
'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

2 / 7
ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

4 / 7
ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

5 / 7
ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

7 / 7
Follow us
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ