AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಆಚರಿಸಿದ ಕನ್ನಡದ ನಟಿ ಪ್ರಣಿತಾ ಸುಭಾಷ್

Pranitha Subhash: ನಟಿ ಪ್ರಣಿತಾ ಸುಭಾಷ್ ಬಾಲಿವುಡ್ ತಾರೆಯರೊಟ್ಟಿಗೆ ದಸರಾ ಹಬ್ಬ ಆಚರಿಸಿದ್ದಾರೆ. ಹಿಂದಿ ತಾರೆಯರೊಟ್ಟಿಗಿನ ಚಿತ್ರಗಳನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 25, 2023 | 7:42 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

ಕನ್ನಡದ ನಟಿ ಪ್ರಣಿತಾ ಸುಭಾಷ್, ಬಹುಭಾಷಾ ನಟಿ, ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ಪ್ರಣಿತಾ ನಟಿಸಿದ್ದಾರೆ.

1 / 7
'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

'ಹಂಗಾಮಾ 2', 'ಭುಜ್' ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಹಿಂದಿ ಚಿತ್ರರಂಗದಲ್ಲಿಯೂ ಪರಿಚಿತರು.

2 / 7
ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟರಾದ ಅಜಯ್ ದೇವಗನ್, ಕತ್ರಿನಾ ಕೈಫ್, ಸೊನಾಕ್ಷಿ ಸಿನ್ಹ ಅವರೊಟ್ಟಿಗೆ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

'ಕಲ್ಯಾಣ್ ನವರಾತ್ರಿ' ಇವೆಂಟ್​ನಲ್ಲಿ ಪಾಲ್ಗೊಂಡಿದ್ದ ಪ್ರಣಿತಾ, ಬಾಲಿವುಡ್ ತಾರೆಯರೊಟ್ಟಿಗೆ ನವರಾತ್ರಿ, ದಸರಾ ಹಬ್ಬ ಆಚರಿಸಿದ್ದಾರೆ.

4 / 7
ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

ಕೆಂಪು. ಹಳದಿ ಬಣ್ಣದ ಲಂಗಾ ದಾವಣಿ ಮಾದರಿಯ ಬಟ್ಟೆ ತೊಟ್ಟು ಸಖತ್ ಆಗಿ ಮಿಂಚಿದ್ದಾರೆ ಪ್ರಣಿತಾ ಸುಭಾಷ್.

5 / 7
ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಣಿತಾ ಸುಭಾಷ್ ಪ್ರಸ್ತುತ ಕನ್ನಡದ 'ರಾಮನ ಅವತಾರ' ಹಾಗೂ ಮಲಯಾಳಂನ 'ತಂಕುಮಣಿ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

ಕಲ್ಯಾಣ್ ನವರಾತ್ರಿ ಕಾರ್ಯಕ್ರಮದಲ್ಲಿ ತಾವು ದೀಪ ಬೆಳಗಿಸುತ್ತಿರುವ ಸುಂದರ ಚಿತ್ರವನ್ನೂ ಪ್ರಣಿತಾ ಹಂಚಿಕೊಂಡಿದ್ದಾರೆ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್