AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಪ್ರಣಿತಾ ಸುಭಾಷ್ ಮಗು ಫೋಟೋ ವೈರಲ್; ಮಗಳಿಗೆ ಆರ್ನಾ ಎಂದು ಹೆಸರಿಟ್ಟ ನಟಿ

Pranitha Subhash Daughter: ಪ್ರಣಿತಾ ಸುಭಾಷ್​ ಅವರ ಮಗುವಿನ ಫೋಟೋ ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಕ್ಯೂಟ್​ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Aug 01, 2022 | 12:26 PM

Share
ನಟಿ ಪ್ರಣಿತಾ ಸುಭಾಷ್​ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಈ ಕ್ಯೂಟ್​ ಫೋಟೋಗಳು ಅಭಿಮಾನಿಗಳ ವಲಯದಲ್ಲಿ​ ವೈರಲ್​ ಆಗುತ್ತಿವೆ.

Pranitha Subhash reveals her daughter name with new photos

1 / 5
ಮುದ್ದಾದ ಹೆಣ್ಣು ಮಗುವಿನ ಫೋಟೋಶೂಟ್​ ಮಾಡಿಸಲಾಗಿದೆ. ಫೋಟೋದ ಜೊತೆಗೆ ಮಗು ಹೆಸರನ್ನು ಪ್ರಣಿತಾ ಸುಭಾಷ್​ ತಿಳಿಸಿದ್ದಾರೆ. ಆರ್ನಾ ಎಂದು ಅವರು ಹೆಸರು ಇಟ್ಟಿದ್ದಾರೆ.

Pranitha Subhash reveals her daughter name with new photos

2 / 5
ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

3 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

4 / 5
ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

5 / 5

Published On - 12:26 pm, Mon, 1 August 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ