AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಪ್ರಣಿತಾ ಸುಭಾಷ್ ಮಗು ಫೋಟೋ ವೈರಲ್; ಮಗಳಿಗೆ ಆರ್ನಾ ಎಂದು ಹೆಸರಿಟ್ಟ ನಟಿ

Pranitha Subhash Daughter: ಪ್ರಣಿತಾ ಸುಭಾಷ್​ ಅವರ ಮಗುವಿನ ಫೋಟೋ ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಕ್ಯೂಟ್​ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Aug 01, 2022 | 12:26 PM

Share
ನಟಿ ಪ್ರಣಿತಾ ಸುಭಾಷ್​ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಈ ಕ್ಯೂಟ್​ ಫೋಟೋಗಳು ಅಭಿಮಾನಿಗಳ ವಲಯದಲ್ಲಿ​ ವೈರಲ್​ ಆಗುತ್ತಿವೆ.

Pranitha Subhash reveals her daughter name with new photos

1 / 5
ಮುದ್ದಾದ ಹೆಣ್ಣು ಮಗುವಿನ ಫೋಟೋಶೂಟ್​ ಮಾಡಿಸಲಾಗಿದೆ. ಫೋಟೋದ ಜೊತೆಗೆ ಮಗು ಹೆಸರನ್ನು ಪ್ರಣಿತಾ ಸುಭಾಷ್​ ತಿಳಿಸಿದ್ದಾರೆ. ಆರ್ನಾ ಎಂದು ಅವರು ಹೆಸರು ಇಟ್ಟಿದ್ದಾರೆ.

Pranitha Subhash reveals her daughter name with new photos

2 / 5
ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

3 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

4 / 5
ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

5 / 5

Published On - 12:26 pm, Mon, 1 August 22

TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ