AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಪ್ರಣಿತಾ ಸುಭಾಷ್ ಮಗು ಫೋಟೋ ವೈರಲ್; ಮಗಳಿಗೆ ಆರ್ನಾ ಎಂದು ಹೆಸರಿಟ್ಟ ನಟಿ

Pranitha Subhash Daughter: ಪ್ರಣಿತಾ ಸುಭಾಷ್​ ಅವರ ಮಗುವಿನ ಫೋಟೋ ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಕ್ಯೂಟ್​ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Aug 01, 2022 | 12:26 PM

Share
ನಟಿ ಪ್ರಣಿತಾ ಸುಭಾಷ್​ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಈ ಕ್ಯೂಟ್​ ಫೋಟೋಗಳು ಅಭಿಮಾನಿಗಳ ವಲಯದಲ್ಲಿ​ ವೈರಲ್​ ಆಗುತ್ತಿವೆ.

Pranitha Subhash reveals her daughter name with new photos

1 / 5
ಮುದ್ದಾದ ಹೆಣ್ಣು ಮಗುವಿನ ಫೋಟೋಶೂಟ್​ ಮಾಡಿಸಲಾಗಿದೆ. ಫೋಟೋದ ಜೊತೆಗೆ ಮಗು ಹೆಸರನ್ನು ಪ್ರಣಿತಾ ಸುಭಾಷ್​ ತಿಳಿಸಿದ್ದಾರೆ. ಆರ್ನಾ ಎಂದು ಅವರು ಹೆಸರು ಇಟ್ಟಿದ್ದಾರೆ.

Pranitha Subhash reveals her daughter name with new photos

2 / 5
ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

3 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

4 / 5
ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

5 / 5

Published On - 12:26 pm, Mon, 1 August 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ