AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ ನೆನಪುಗಳ ಹಂಚಿಕೊಂಡ ಪ್ರಣಿತಾ ಸುಭಾಷ್, ಸಹ ನಟ-ನಟಿಯರೊಟ್ಟಿಗೆ ಫೋಸು

Pranitha Subhash: ಕನ್ನಡದ ನಟಿ ಪ್ರಣತಾ ಸುಭಾಷ್ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಸೈಮಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 23, 2023 | 10:45 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

1 / 8
ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

2 / 8
ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

3 / 8
ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

4 / 8
ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

6 / 8
ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 8
ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

8 / 8
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ