AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ ನೆನಪುಗಳ ಹಂಚಿಕೊಂಡ ಪ್ರಣಿತಾ ಸುಭಾಷ್, ಸಹ ನಟ-ನಟಿಯರೊಟ್ಟಿಗೆ ಫೋಸು

Pranitha Subhash: ಕನ್ನಡದ ನಟಿ ಪ್ರಣತಾ ಸುಭಾಷ್ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಸೈಮಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 23, 2023 | 10:45 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

1 / 8
ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

2 / 8
ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

3 / 8
ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

4 / 8
ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

6 / 8
ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 8
ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

8 / 8
Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?