AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ ನೆನಪುಗಳ ಹಂಚಿಕೊಂಡ ಪ್ರಣಿತಾ ಸುಭಾಷ್, ಸಹ ನಟ-ನಟಿಯರೊಟ್ಟಿಗೆ ಫೋಸು

Pranitha Subhash: ಕನ್ನಡದ ನಟಿ ಪ್ರಣತಾ ಸುಭಾಷ್ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಸೈಮಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 23, 2023 | 10:45 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

1 / 8
ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

2 / 8
ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

3 / 8
ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

4 / 8
ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

6 / 8
ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 8
ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

8 / 8
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ