AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಮಾ ನೆನಪುಗಳ ಹಂಚಿಕೊಂಡ ಪ್ರಣಿತಾ ಸುಭಾಷ್, ಸಹ ನಟ-ನಟಿಯರೊಟ್ಟಿಗೆ ಫೋಸು

Pranitha Subhash: ಕನ್ನಡದ ನಟಿ ಪ್ರಣತಾ ಸುಭಾಷ್ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಸೈಮಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Sep 23, 2023 | 10:45 PM

Share
ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

1 / 8
ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

2 / 8
ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್​ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

3 / 8
ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

4 / 8
ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸೈಮಾದ ಪ್ರೆಸ್​ಮೀಟ್​ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

6 / 8
ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 8
ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

ಪ್ರಣಿತಾ ಸುಭಾಷ್​ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.

8 / 8
Follow Us
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ