AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡನೇ ರೌಂಡ್​’; ಅಭಿಮಾನಿಗಳಿಗೆ ಮತ್ತೆ ಸಿಹಿಸುದ್ದಿ ಕೊಟ್ಟ ಪ್ರಣಿತಾ ಸುಭಾಷ್

ಪ್ರಣಿತಾ ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಈ ದಂಪತಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಈಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಇದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 25, 2024 | 12:44 PM

Share
ನಟಿ ಪ್ರಣಿತಾ ಸುಭಾಷ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ನಟಿ ಪ್ರಣಿತಾ ಸುಭಾಷ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

1 / 5
ಪ್ರಣಿತಾ ಸುಭಾಷ್ ಅವರು 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು.

ಪ್ರಣಿತಾ ಸುಭಾಷ್ ಅವರು 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು.

2 / 5
ಪ್ರಣಿತಾ ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಈ ದಂಪತಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಈಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಇದ್ದಾರೆ.

ಪ್ರಣಿತಾ ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಈ ದಂಪತಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಈಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಇದ್ದಾರೆ.

3 / 5
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಮಾಹಿತಿ ಹಂಚಿಕೊಂಡಿದ್ದಾರೆ. ‘ಎರಡನೇ ರೌಂಡ್. ಈಗ ಪ್ಯಾಂಟ್​ಗಳು ಫಿಟ್ ಆಗಲ್ಲ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಮಾಹಿತಿ ಹಂಚಿಕೊಂಡಿದ್ದಾರೆ. ‘ಎರಡನೇ ರೌಂಡ್. ಈಗ ಪ್ಯಾಂಟ್​ಗಳು ಫಿಟ್ ಆಗಲ್ಲ’ ಎಂದು ಅವರು ಹೇಳಿದ್ದಾರೆ.

4 / 5
ಪ್ರಣಿತಾ ಸುಭಾಷ್ ನಟನೆಯ ‘ರಾಮನ ಅವತಾರ’ ಈ ವರ್ಷ ರಿಲೀಸ್ ಆಗಿದೆ. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಅವರು ಒಂದು ಸಣ್ಣ ಬ್ರೇಕ್ ಪಡೆಯಬಹುದು.

ಪ್ರಣಿತಾ ಸುಭಾಷ್ ನಟನೆಯ ‘ರಾಮನ ಅವತಾರ’ ಈ ವರ್ಷ ರಿಲೀಸ್ ಆಗಿದೆ. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಅವರು ಒಂದು ಸಣ್ಣ ಬ್ರೇಕ್ ಪಡೆಯಬಹುದು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ