AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡನೇ ರೌಂಡ್​’; ಅಭಿಮಾನಿಗಳಿಗೆ ಮತ್ತೆ ಸಿಹಿಸುದ್ದಿ ಕೊಟ್ಟ ಪ್ರಣಿತಾ ಸುಭಾಷ್

ಪ್ರಣಿತಾ ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಈ ದಂಪತಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಈಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಇದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 25, 2024 | 12:44 PM

Share
ನಟಿ ಪ್ರಣಿತಾ ಸುಭಾಷ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ನಟಿ ಪ್ರಣಿತಾ ಸುಭಾಷ್ ಅವರು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

1 / 5
ಪ್ರಣಿತಾ ಸುಭಾಷ್ ಅವರು 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು.

ಪ್ರಣಿತಾ ಸುಭಾಷ್ ಅವರು 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು.

2 / 5
ಪ್ರಣಿತಾ ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಈ ದಂಪತಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಈಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಇದ್ದಾರೆ.

ಪ್ರಣಿತಾ ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ಹೆಣ್ಣು ಮಗುವಿಗೆ ಈ ದಂಪತಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಈಗ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಇದ್ದಾರೆ.

3 / 5
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಮಾಹಿತಿ ಹಂಚಿಕೊಂಡಿದ್ದಾರೆ. ‘ಎರಡನೇ ರೌಂಡ್. ಈಗ ಪ್ಯಾಂಟ್​ಗಳು ಫಿಟ್ ಆಗಲ್ಲ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಮಾಹಿತಿ ಹಂಚಿಕೊಂಡಿದ್ದಾರೆ. ‘ಎರಡನೇ ರೌಂಡ್. ಈಗ ಪ್ಯಾಂಟ್​ಗಳು ಫಿಟ್ ಆಗಲ್ಲ’ ಎಂದು ಅವರು ಹೇಳಿದ್ದಾರೆ.

4 / 5
ಪ್ರಣಿತಾ ಸುಭಾಷ್ ನಟನೆಯ ‘ರಾಮನ ಅವತಾರ’ ಈ ವರ್ಷ ರಿಲೀಸ್ ಆಗಿದೆ. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಅವರು ಒಂದು ಸಣ್ಣ ಬ್ರೇಕ್ ಪಡೆಯಬಹುದು.

ಪ್ರಣಿತಾ ಸುಭಾಷ್ ನಟನೆಯ ‘ರಾಮನ ಅವತಾರ’ ಈ ವರ್ಷ ರಿಲೀಸ್ ಆಗಿದೆ. ಆ ಬಳಿಕ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಅವರು ಒಂದು ಸಣ್ಣ ಬ್ರೇಕ್ ಪಡೆಯಬಹುದು.

5 / 5
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ