Pranitha Subhash: ಹೇಗಿತ್ತು ನೋಡಿ ಪ್ರಣಿತಾ ಸುಭಾಷ್ ವಿವಾಹ ವಾರ್ಷಿಕೋತ್ಸವ; ಇಲ್ಲಿವೆ ಫೋಟೋಸ್

ಪ್ರಣಿತಾ ಸುಭಾಷ್ ಅವರು ಥೈಲ್ಯಾಂಡ್​ನಲ್ಲಿ ಹಾಯಾಗಿ ಸಮಯ ಕಳೆದಿದ್ದಾರೆ. ಬಾತ್ಟಬ್ನಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಪತಿ ನಿತಿನ್ ರಾಜು ಜೊತೆ ಪ್ರಣಿತಾ ಅವರು ಡಿನ್ನರ್ ಡೇಟ್​ಗೆ ತೆರಳಿದ್ದಾರೆ.

|

Updated on: Jun 03, 2024 | 8:32 AM

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ಅವರು ಮೇ 30ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇದಕ್ಕಾಗಿ ಅವರು ಕುಟುಂಬ ಸಮೇತ ಥೈಲ್ಯಾಂಡ್ ತೆರಳಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ಅವರು ಮೇ 30ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇದಕ್ಕಾಗಿ ಅವರು ಕುಟುಂಬ ಸಮೇತ ಥೈಲ್ಯಾಂಡ್ ತೆರಳಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 6
ಪ್ರಣಿತಾ ಸುಭಾಷ್ ಅವರು ಥೈಲ್ಯಾಂಡ್​ನಲ್ಲಿ ಹಾಯಾಗಿ ಸಮಯ ಕಳೆದಿದ್ದಾರೆ. ಬಾತ್​ಟಬ್​ನಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಣಿತಾ ಸುಭಾಷ್ ಅವರು ಥೈಲ್ಯಾಂಡ್​ನಲ್ಲಿ ಹಾಯಾಗಿ ಸಮಯ ಕಳೆದಿದ್ದಾರೆ. ಬಾತ್​ಟಬ್​ನಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 6
ಪತಿ ನಿತಿನ್ ರಾಜು ಜೊತೆ ಪ್ರಣಿತಾ ಅವರು ಡಿನ್ನರ್ ಡೇಟ್​ಗೆ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಕೂಡ ಪ್ರಣಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತಿ ನಿತಿನ್ ರಾಜು ಜೊತೆ ಪ್ರಣಿತಾ ಅವರು ಡಿನ್ನರ್ ಡೇಟ್​ಗೆ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಕೂಡ ಪ್ರಣಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಪ್ರಣಿತಾ ಅವರಿಗೆ ಇದು ಮೂರನೇ ವಿವಾಹ ವಾರ್ಷಿಕೋತ್ಸವ. 2021ರಲ್ಲಿ ಇವರ ವಿವಾಹ ನೆರವೇರಿತು. ಕೊವಿಡ್ ಹಿನ್ನೆಲೆಯಲ್ಲಿ ಸಿಂಪಲ್ ಆಗಿ ಇವರ ವಿವಾಹ ನಡೆದಿತ್ತು.

ಪ್ರಣಿತಾ ಅವರಿಗೆ ಇದು ಮೂರನೇ ವಿವಾಹ ವಾರ್ಷಿಕೋತ್ಸವ. 2021ರಲ್ಲಿ ಇವರ ವಿವಾಹ ನೆರವೇರಿತು. ಕೊವಿಡ್ ಹಿನ್ನೆಲೆಯಲ್ಲಿ ಸಿಂಪಲ್ ಆಗಿ ಇವರ ವಿವಾಹ ನಡೆದಿತ್ತು.

4 / 6
ಪ್ರಣಿತಾ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಆದರೆ, ಯಾವುದೇ ಹೊಸ ಸಿನಿಮಾಗಳನ್ನು ಇವರು ಘೋಷಣೆ ಮಾಡುತ್ತಿಲ್ಲ. ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

ಪ್ರಣಿತಾ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಆದರೆ, ಯಾವುದೇ ಹೊಸ ಸಿನಿಮಾಗಳನ್ನು ಇವರು ಘೋಷಣೆ ಮಾಡುತ್ತಿಲ್ಲ. ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

5 / 6
ಪ್ರಣಿತಾ ಸುಭಾಷ್ ಅವರು ಮಗಳಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಆಗಾಗ ಮಗುವಿನ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಪ್ರಣಿತಾ ಸುಭಾಷ್ ಅವರು ಮಗಳಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಆಗಾಗ ಮಗುವಿನ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

6 / 6
Follow us
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌