Pranitha Subhash: ಹೇಗಿತ್ತು ನೋಡಿ ಪ್ರಣಿತಾ ಸುಭಾಷ್ ವಿವಾಹ ವಾರ್ಷಿಕೋತ್ಸವ; ಇಲ್ಲಿವೆ ಫೋಟೋಸ್

ಪ್ರಣಿತಾ ಸುಭಾಷ್ ಅವರು ಥೈಲ್ಯಾಂಡ್​ನಲ್ಲಿ ಹಾಯಾಗಿ ಸಮಯ ಕಳೆದಿದ್ದಾರೆ. ಬಾತ್ಟಬ್ನಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಪತಿ ನಿತಿನ್ ರಾಜು ಜೊತೆ ಪ್ರಣಿತಾ ಅವರು ಡಿನ್ನರ್ ಡೇಟ್​ಗೆ ತೆರಳಿದ್ದಾರೆ.

|

Updated on: Jun 03, 2024 | 8:32 AM

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ಅವರು ಮೇ 30ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇದಕ್ಕಾಗಿ ಅವರು ಕುಟುಂಬ ಸಮೇತ ಥೈಲ್ಯಾಂಡ್ ತೆರಳಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

ನಟಿ ಪ್ರಣಿತಾ ಸುಭಾಷ್ ಹಾಗೂ ನಿತಿನ್ ರಾಜು ಅವರು ಮೇ 30ರಂದು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇದಕ್ಕಾಗಿ ಅವರು ಕುಟುಂಬ ಸಮೇತ ಥೈಲ್ಯಾಂಡ್ ತೆರಳಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

1 / 6
ಪ್ರಣಿತಾ ಸುಭಾಷ್ ಅವರು ಥೈಲ್ಯಾಂಡ್​ನಲ್ಲಿ ಹಾಯಾಗಿ ಸಮಯ ಕಳೆದಿದ್ದಾರೆ. ಬಾತ್​ಟಬ್​ನಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಣಿತಾ ಸುಭಾಷ್ ಅವರು ಥೈಲ್ಯಾಂಡ್​ನಲ್ಲಿ ಹಾಯಾಗಿ ಸಮಯ ಕಳೆದಿದ್ದಾರೆ. ಬಾತ್​ಟಬ್​ನಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

2 / 6
ಪತಿ ನಿತಿನ್ ರಾಜು ಜೊತೆ ಪ್ರಣಿತಾ ಅವರು ಡಿನ್ನರ್ ಡೇಟ್​ಗೆ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಕೂಡ ಪ್ರಣಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತಿ ನಿತಿನ್ ರಾಜು ಜೊತೆ ಪ್ರಣಿತಾ ಅವರು ಡಿನ್ನರ್ ಡೇಟ್​ಗೆ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಕೂಡ ಪ್ರಣಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 6
ಪ್ರಣಿತಾ ಅವರಿಗೆ ಇದು ಮೂರನೇ ವಿವಾಹ ವಾರ್ಷಿಕೋತ್ಸವ. 2021ರಲ್ಲಿ ಇವರ ವಿವಾಹ ನೆರವೇರಿತು. ಕೊವಿಡ್ ಹಿನ್ನೆಲೆಯಲ್ಲಿ ಸಿಂಪಲ್ ಆಗಿ ಇವರ ವಿವಾಹ ನಡೆದಿತ್ತು.

ಪ್ರಣಿತಾ ಅವರಿಗೆ ಇದು ಮೂರನೇ ವಿವಾಹ ವಾರ್ಷಿಕೋತ್ಸವ. 2021ರಲ್ಲಿ ಇವರ ವಿವಾಹ ನೆರವೇರಿತು. ಕೊವಿಡ್ ಹಿನ್ನೆಲೆಯಲ್ಲಿ ಸಿಂಪಲ್ ಆಗಿ ಇವರ ವಿವಾಹ ನಡೆದಿತ್ತು.

4 / 6
ಪ್ರಣಿತಾ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಆದರೆ, ಯಾವುದೇ ಹೊಸ ಸಿನಿಮಾಗಳನ್ನು ಇವರು ಘೋಷಣೆ ಮಾಡುತ್ತಿಲ್ಲ. ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

ಪ್ರಣಿತಾ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಆದರೆ, ಯಾವುದೇ ಹೊಸ ಸಿನಿಮಾಗಳನ್ನು ಇವರು ಘೋಷಣೆ ಮಾಡುತ್ತಿಲ್ಲ. ಅಲ್ಲೊಂದು, ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

5 / 6
ಪ್ರಣಿತಾ ಸುಭಾಷ್ ಅವರು ಮಗಳಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಆಗಾಗ ಮಗುವಿನ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಪ್ರಣಿತಾ ಸುಭಾಷ್ ಅವರು ಮಗಳಿ ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಆಗಾಗ ಮಗುವಿನ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

6 / 6
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ