AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್-ಕೃತಿ ನಿಶ್ಚಿತಾರ್ಥದಲ್ಲಿ ಸೆಲೆಬ್ರಿಟಿ ದಂಡು; ಇಲ್ಲಿವೆ ಸುಂದರ ಫೋಟೋಗಳು

Prashanth Gowda And Kriti Gowda Engagement: ಪ್ರಶಾಂತ್ ಗೌಡ ಹಾಗೂ ಕೃತಿ ಗೌಡ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪ್ರಶಾಂತ್ ಹಾಗೂ ಕೃತಿ ಎಂಗೇಜ್​ಮೆಂಟ್​ಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ. 

ರಾಜೇಶ್ ದುಗ್ಗುಮನೆ
|

Updated on: Apr 24, 2026 | 10:00 AM

Share
ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ನಿಶ್ಚಿತಾರ್ಥ ನಟಿ ಕೃತಿ ಗೌಡ ಜೊತೆ ಇತ್ತೀಚೆಗೆ ನೆರವೇರಿದೆ. ಈ ಫೋಟೋಗಳನ್ನು ನವ ಜೋಡಿ ಹಂಚಿಕೊಂಡಿದ್ದಾರೆ. ಇವರ ಮದುವೆಗಾಗಿ ಫ್ಯಾನ್ಸ್ ಕಾದಿದ್ದಾರೆ.

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಶಾಂತ್ ಗೌಡ ನಿಶ್ಚಿತಾರ್ಥ ನಟಿ ಕೃತಿ ಗೌಡ ಜೊತೆ ಇತ್ತೀಚೆಗೆ ನೆರವೇರಿದೆ. ಈ ಫೋಟೋಗಳನ್ನು ನವ ಜೋಡಿ ಹಂಚಿಕೊಂಡಿದ್ದಾರೆ. ಇವರ ಮದುವೆಗಾಗಿ ಫ್ಯಾನ್ಸ್ ಕಾದಿದ್ದಾರೆ.

1 / 7
ಪ್ರಶಾಂತ್ ಹಾಗೂ ಕೃತಿ ಇಬ್ಬರಿಗೂ ಬಣ್ಣದ ಲೋಕದ ಜೊತೆ ಒಳ್ಳೆಯ ನಂಟಿದೆ. ಈ ಕಾರಣದಿಂದಲೇ ಅನೇಕ ಸೆಲೆಬ್ರಿಟಿಗಳು ಇವರ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು ಅನ್ನೋದು ವಿಶೇಷ.

ಪ್ರಶಾಂತ್ ಹಾಗೂ ಕೃತಿ ಇಬ್ಬರಿಗೂ ಬಣ್ಣದ ಲೋಕದ ಜೊತೆ ಒಳ್ಳೆಯ ನಂಟಿದೆ. ಈ ಕಾರಣದಿಂದಲೇ ಅನೇಕ ಸೆಲೆಬ್ರಿಟಿಗಳು ಇವರ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು ಅನ್ನೋದು ವಿಶೇಷ.

2 / 7
ಅನುಪಮಾ ಹಾಗೂ ಪ್ರಶಾಂತ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅನುಪಮಾ ಅವರು ನಿಶ್ಚಿತಾರ್ಥಕ್ಕೆ ಆಗಮಿಸಿ ಶುಭಕೋರಿದ್ದಾರೆ.

ಅನುಪಮಾ ಹಾಗೂ ಪ್ರಶಾಂತ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಅನುಪಮಾ ಅವರು ನಿಶ್ಚಿತಾರ್ಥಕ್ಕೆ ಆಗಮಿಸಿ ಶುಭಕೋರಿದ್ದಾರೆ.

3 / 7
ಶ್ರುತಿ ಅವರು ಕೂಡ ಪ್ರಶಾಂತ್ ಹಾಗೂ ಕೃತಿ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು. ಅವರು ನವ ಜೋಡಿಗೆ ಶುಭ ಕೋರಿದ್ದಾರೆ. ಪ್ರಶಾಂತ್-ಕೃತಿ ಜೊತೆ ಅವರು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ.

ಶ್ರುತಿ ಅವರು ಕೂಡ ಪ್ರಶಾಂತ್ ಹಾಗೂ ಕೃತಿ ನಿಶ್ಚಿತಾರ್ಥಕ್ಕೆ ಆಗಮಿಸಿದ್ದರು. ಅವರು ನವ ಜೋಡಿಗೆ ಶುಭ ಕೋರಿದ್ದಾರೆ. ಪ್ರಶಾಂತ್-ಕೃತಿ ಜೊತೆ ಅವರು ಸಖತ್ ಆಗಿ ಪೋಸ್ ಕೊಟ್ಟಿದ್ದಾರೆ.

4 / 7
ನಿವೇದಿತಾ ಗೌಡ ಅವರು ಎಂದಾದರೂ ಸೀರೆಯಲ್ಲಿ ನೋಡಿದ್ದೀರಾ? ಪ್ರಶಾಂತ್ ಹಾಗೂ ಕೃತಿ ನಿಶ್ಚಿತಾರ್ಥದಂದು ಅವರು ಸೀರೆಯಲ್ಲೇ ಆಗಮಿಸಿದ್ದರು ಅನ್ನೋದು ವಿಶೇಷ. ಅವರನ್ನು ಡ್ರೆಡಿಷನಲ್ ಲುಕ್ ಅಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

ನಿವೇದಿತಾ ಗೌಡ ಅವರು ಎಂದಾದರೂ ಸೀರೆಯಲ್ಲಿ ನೋಡಿದ್ದೀರಾ? ಪ್ರಶಾಂತ್ ಹಾಗೂ ಕೃತಿ ನಿಶ್ಚಿತಾರ್ಥದಂದು ಅವರು ಸೀರೆಯಲ್ಲೇ ಆಗಮಿಸಿದ್ದರು ಅನ್ನೋದು ವಿಶೇಷ. ಅವರನ್ನು ಡ್ರೆಡಿಷನಲ್ ಲುಕ್ ಅಲ್ಲಿ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

5 / 7
ಬಿಗ್ ಬಾಸ್ ಮೂಲಕ ಫೇಮಸ್ ಆದ ರಘು ಗೌಡ ಹಾಗೂ ತುಕಾಲಿ ಸಂತೋಷ್ ಅವರು ಪ್ರಶಾಂತ್ ಹಾಗೂ ಕೃತಿಗೆ ಶುಭ ಕೋರಿದ್ದಾರೆ. ಆ ಸಂದರ್ಭದ ಫೋಟೋ ಇದಾಗಿದೆ.

ಬಿಗ್ ಬಾಸ್ ಮೂಲಕ ಫೇಮಸ್ ಆದ ರಘು ಗೌಡ ಹಾಗೂ ತುಕಾಲಿ ಸಂತೋಷ್ ಅವರು ಪ್ರಶಾಂತ್ ಹಾಗೂ ಕೃತಿಗೆ ಶುಭ ಕೋರಿದ್ದಾರೆ. ಆ ಸಂದರ್ಭದ ಫೋಟೋ ಇದಾಗಿದೆ.

6 / 7
ಸೃಜನ್ ಲೋಕೇಶ್ ಕೂಡ ತಮ್ಮ ಕೆಲಸದ ಮಧ್ಯೆ ಬಿಡುವು ಮಾಡಿಕೊಂಡು ಪ್ರಶಾಂತ್ ಹಾಗೂ ಕೃತಿ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡಿದ್ದರು ಎಂಬುದು ವಿಶೇಷ.

ಸೃಜನ್ ಲೋಕೇಶ್ ಕೂಡ ತಮ್ಮ ಕೆಲಸದ ಮಧ್ಯೆ ಬಿಡುವು ಮಾಡಿಕೊಂಡು ಪ್ರಶಾಂತ್ ಹಾಗೂ ಕೃತಿ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡಿದ್ದರು ಎಂಬುದು ವಿಶೇಷ.

7 / 7
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ