- TV9 Kannada Photo gallery Prashanth Sambargi Double game not liked by Other Contestant in Bigg Boss house
‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ
ಕಳೆದ ಸೀಸನ್ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.
Updated on: Oct 13, 2022 | 10:31 PM
Share

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಕಳೆದ ಸೀಸನ್ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




