AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Edited By: |

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ