AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Edited By: |

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ