AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Edited By: |

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ