AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್