AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Edited By: |

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು