AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Edited By: |

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ