AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನ್ಯಾಯಯುತವಾಗಿ ಆಡಿದ್ದಕ್ಕೆ ಕಳೆದ ಬಾರಿ ಫಿನಾಲೆಗೆ ಬಂದಿದ್ದೆ’; ಸಂಬರ್ಗಿ ಮಾತಿಗೆ ನಕ್ಕ ಮನೆ ಮಂದಿ

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 13, 2022 | 10:31 PM

Share
ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

ಪ್ರಶಾಂತ್ ಸಂಬರ್ಗಿ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಡಬಲ್​ ಗೇಮ್ ಆಡುತ್ತಿದ್ದಾರೆ. ಅವರು ಸಾಕಷ್ಟು ಮೋಸದ ಆಟ ಆಡುತ್ತಾರೆ ಎಂಬುದು ಮನೆಯವರ ಆರೋಪ.

1 / 5
ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

ಕಳೆದ ಸೀಸನ್​ನಲ್ಲೂ ಪ್ರಶಾಂತ್ ಸಂಬರ್ಗಿ ಇದೇ ರೀತಿಯಲ್ಲಿ ನಡೆದುಕೊಂಡಿದ್ದರು. ಈ ಕಾರಣಕ್ಕೆ ಟೀಕೆಗೆ ಒಳಗಾದರು.

2 / 5
ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

ಈ ಬಾರಿ ಪ್ರಶಾಂತ್ ಸಂಬರ್ಗಿ ಅವರು ಹಳೆಯ ರೀತಿಯ ಆಟವನ್ನೇ ಮುಂದುವರಿಸಿದ್ದಾರೆ. ಅವರನ್ನು ಕೆಲವರು ವಿಲನ್ ರೀತಿ ನೋಡಿದ್ದಾರೆ.

3 / 5
ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

ಆದರೆ, ಪ್ರಶಾಂತ್ ಸಂಬರ್ಗಿ ಹೇಳೋದೆ ಬೇರೆ. ‘ನಾನು ಕಳೆದಬಾರಿ ನ್ಯಾಯಯುತವಾಗಿ ಆಡಿದ್ದೆ. ಅದಕ್ಕಾಗಿಯೇ ಫಿನಾಲೆವರೆಗೆ ಬಂದಿದ್ದೆ. ಈ ಬಾರಿಯೂ ಅದೇ ರೀತಿಯ ಆಟ ಮುಂದುವರಿಸಿದ್ದೇನೆ’ ಎಂದಿದ್ದಾರೆ ಪ್ರಶಾಂತ್.

4 / 5
ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

ಈ ಮಾತನ್ನು ಕೇಳಿ ದಿವ್ಯಾ ಉರುಡುಗ ಮೊದಲಾದವರು ನಕ್ಕಿದ್ದಾರೆ.

5 / 5
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್