AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಬಿಮೂನ್ ಫೋಟೋ ಹಂಚಿಕೊಂಡ ಸಮಂತಾ; ವಿದೇಶದಲ್ಲಿ ಎಂಜಾಯ್ ಮಾಡಿದ ನಟಿ

ನಟಿ ಸಮಂತಾ ರುತ್ ಪ್ರಭು ಪತಿ ರಾಜ್ ನಿಡಿಮೋರು ಅವರೊಂದಿಗೆ ಬೇಬಿಮೂನ್ ಪ್ರವಾಸದಲ್ಲಿದ್ದು, ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಈ ದಂಪತಿ, ವಿವಿಧ ಖಾದ್ಯಗಳನ್ನು ಸವಿಯುತ್ತಾ ಗುಣಮಟ್ಟದ ಸಮಯ ಕಳೆಯುತ್ತಿದ್ದಾರೆ. ಈ ಮುದ್ದಾದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಮನಗೆದ್ದು, ಭಾರಿ ವೈರಲ್ ಆಗುತ್ತಿವೆ.

ರಾಜೇಶ್ ದುಗ್ಗುಮನೆ
|

Updated on: Aug 19, 2026 | 3:00 PM

Share
ನಟಿ ಸಮಂತಾ ರುತ್ ಪ್ರಭು ತಮ್ಮ ವೈಯಕ್ತಿಕ ಜೀವನದ ಹೊಸ ಅಧ್ಯಾಯವನ್ನು ಪತಿ ರಾಜ್ ನಿಡಿಮೋರು ಅವರೊಂದಿಗೆ ಸಂಭ್ರಮಿಸುತ್ತಿದ್ದಾರೆ. ಇತ್ತೀಚೆಗೆ ಈ ಜೋಡಿ ಬೇಬಿಮೂನ್ ಪ್ರವಾಸ ಕೈಗೊಂಡಿದ್ದು, ಅದರ ಮುದ್ದಾದ ಫೋಟೋಗಳನ್ನು ಸಮಂತಾ ಹಂಚಿಕೊಂಡಿದ್ದಾರೆ. ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಈ ದಂಪತಿ, ಸದ್ಯ ವಿಶೇಷ ಕ್ಷಣಗಳನ್ನು ಕಳೆಯುತ್ತಿದ್ದಾರೆ.

ನಟಿ ಸಮಂತಾ ರುತ್ ಪ್ರಭು ತಮ್ಮ ವೈಯಕ್ತಿಕ ಜೀವನದ ಹೊಸ ಅಧ್ಯಾಯವನ್ನು ಪತಿ ರಾಜ್ ನಿಡಿಮೋರು ಅವರೊಂದಿಗೆ ಸಂಭ್ರಮಿಸುತ್ತಿದ್ದಾರೆ. ಇತ್ತೀಚೆಗೆ ಈ ಜೋಡಿ ಬೇಬಿಮೂನ್ ಪ್ರವಾಸ ಕೈಗೊಂಡಿದ್ದು, ಅದರ ಮುದ್ದಾದ ಫೋಟೋಗಳನ್ನು ಸಮಂತಾ ಹಂಚಿಕೊಂಡಿದ್ದಾರೆ. ತಮ್ಮ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಈ ದಂಪತಿ, ಸದ್ಯ ವಿಶೇಷ ಕ್ಷಣಗಳನ್ನು ಕಳೆಯುತ್ತಿದ್ದಾರೆ.

1 / 5
ಸಮಂತಾ ಇನ್‌ಸ್ಟಾಗ್ರಾಮ್‌ನಲ್ಲಿ “ಜಸ್ಟ್ ಅಸ್” ಎಂದು ಬರೆದುಕೊಂಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಫೋಟೋಗಳಲ್ಲಿ ಇಬ್ಬರೂ ರಜೆಯ ಮಜಾ ಅನುಭವಿಸುತ್ತಿರುವುದು ಕಂಡುಬಂದಿದೆ. ಅವರು ಪ್ರಸಿದ್ಧ ಉಪಹಾರ ಗೃಹಗಳಲ್ಲಿ ತರಹೇವಾರಿ ಖಾದ್ಯಗಳನ್ನು ಸವಿದಿದ್ದಾರೆ. ಕಲಾತ್ಮಕ ಹಿನ್ನೆಲೆಯಲ್ಲಿ ಇಬ್ಬರೂ ಜೊತೆಯಾಗಿ ಪೋಸ್ ನೀಡಿದ್ದಾರೆ.

ಸಮಂತಾ ಇನ್‌ಸ್ಟಾಗ್ರಾಮ್‌ನಲ್ಲಿ “ಜಸ್ಟ್ ಅಸ್” ಎಂದು ಬರೆದುಕೊಂಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಫೋಟೋಗಳಲ್ಲಿ ಇಬ್ಬರೂ ರಜೆಯ ಮಜಾ ಅನುಭವಿಸುತ್ತಿರುವುದು ಕಂಡುಬಂದಿದೆ. ಅವರು ಪ್ರಸಿದ್ಧ ಉಪಹಾರ ಗೃಹಗಳಲ್ಲಿ ತರಹೇವಾರಿ ಖಾದ್ಯಗಳನ್ನು ಸವಿದಿದ್ದಾರೆ. ಕಲಾತ್ಮಕ ಹಿನ್ನೆಲೆಯಲ್ಲಿ ಇಬ್ಬರೂ ಜೊತೆಯಾಗಿ ಪೋಸ್ ನೀಡಿದ್ದಾರೆ.

2 / 5
ಕೆಲವು ಫೋಟೋಗಳಲ್ಲಿ ನಿರ್ದೇಶಕ ರಾಜ್ ನಿಡಿಮೋರು ಲ್ಯಾಪ್‌ಟಾಪ್ ಹಿಡಿದು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಸಮಂತಾ ತಮ್ಮ ಬೇಬಿ ಬಂಪ್‌ನ ಸಣ್ಣ ಲುಕ್​ ಅಭಿಮಾನಿಗಳಿಗೆ ನೀಡಿದ್ದಾರೆ. ಈ ಪೋಸ್ಟ್‌ಗೆ ನಟಿ ಕಿಯಾರಾ ಅಡ್ವಾಣಿ ಹಾರ್ಟ್ ಎಮೋಜಿ ಕಾಮೆಂಟ್ ಮಾಡಿದ್ದಾರೆ.

ಕೆಲವು ಫೋಟೋಗಳಲ್ಲಿ ನಿರ್ದೇಶಕ ರಾಜ್ ನಿಡಿಮೋರು ಲ್ಯಾಪ್‌ಟಾಪ್ ಹಿಡಿದು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಸಮಂತಾ ತಮ್ಮ ಬೇಬಿ ಬಂಪ್‌ನ ಸಣ್ಣ ಲುಕ್​ ಅಭಿಮಾನಿಗಳಿಗೆ ನೀಡಿದ್ದಾರೆ. ಈ ಪೋಸ್ಟ್‌ಗೆ ನಟಿ ಕಿಯಾರಾ ಅಡ್ವಾಣಿ ಹಾರ್ಟ್ ಎಮೋಜಿ ಕಾಮೆಂಟ್ ಮಾಡಿದ್ದಾರೆ.

3 / 5
ವೃತ್ತಿಜೀವನದಲ್ಲಿ ಸಮಂತಾ ನಟಿಸಿ ನಿರ್ಮಿಸಿದ 'ಮಾ ಇಂಟಿ ಬಂಗಾರಂ' ಸಿನಿಮಾ ಇತ್ತೀಚೆಗೆ ಯಶಸ್ಸು ಕಂಡಿದೆ. ಈ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಸಮಂತಾ ಮೊದಲ ಬಾರಿಗೆ ಬೇಬಿ ಬಂಪ್‌ನೊಂದಿಗೆ ಕಾಣಿಸಿಕೊಂಡಿದ್ದರು. ನಂತರ ತಾವು ಗರ್ಭಿಣಿಯಾಗಿರುವುದನ್ನು ಅಧಿಕೃತವಾಗಿ ದೃಢಪಡಿಸಿದರು. ಮಗುವಿನ ಜನನದ ನಂತರ ಮತ್ತೆ ಸಿನಿಮಾಗಳಿಗೆ ಮರಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ವೃತ್ತಿಜೀವನದಲ್ಲಿ ಸಮಂತಾ ನಟಿಸಿ ನಿರ್ಮಿಸಿದ 'ಮಾ ಇಂಟಿ ಬಂಗಾರಂ' ಸಿನಿಮಾ ಇತ್ತೀಚೆಗೆ ಯಶಸ್ಸು ಕಂಡಿದೆ. ಈ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಸಮಂತಾ ಮೊದಲ ಬಾರಿಗೆ ಬೇಬಿ ಬಂಪ್‌ನೊಂದಿಗೆ ಕಾಣಿಸಿಕೊಂಡಿದ್ದರು. ನಂತರ ತಾವು ಗರ್ಭಿಣಿಯಾಗಿರುವುದನ್ನು ಅಧಿಕೃತವಾಗಿ ದೃಢಪಡಿಸಿದರು. ಮಗುವಿನ ಜನನದ ನಂತರ ಮತ್ತೆ ಸಿನಿಮಾಗಳಿಗೆ ಮರಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

4 / 5
ಸಮಂತಾ ಮತ್ತು ರಾಜ್ ನಿಡಿಮೋರು 2025ರ ಡಿಸೆಂಬರ್‌ನಲ್ಲಿ ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿ ಮದುವೆಯಾಗಿದ್ದರು. ತಾವು ತಾಯಿಯಾಗಲು ಬಯಸಿರುವುದಾಗಿ ಸಮಂತಾ ಈ ಹಿಂದೆ ನೀಡಿದ ಸಂದರ್ಶನಗಳಲ್ಲಿ ತಿಳಿಸಿದ್ದರು.

ಸಮಂತಾ ಮತ್ತು ರಾಜ್ ನಿಡಿಮೋರು 2025ರ ಡಿಸೆಂಬರ್‌ನಲ್ಲಿ ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿ ಮದುವೆಯಾಗಿದ್ದರು. ತಾವು ತಾಯಿಯಾಗಲು ಬಯಸಿರುವುದಾಗಿ ಸಮಂತಾ ಈ ಹಿಂದೆ ನೀಡಿದ ಸಂದರ್ಶನಗಳಲ್ಲಿ ತಿಳಿಸಿದ್ದರು.

5 / 5
Follow Us
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ