‘ನೆನಪಿರಲಿ’ ಪ್ರೇಮ್​ ಮಗಳ ಜನ್ಮದಿನ; ಮುದ್ದಿನ ಪುತ್ರಿಯ ಫೋಟೋ ಹಂಚಿಕೊಂಡು ಶುಭಕೋರಿದ ನಟ

ನಟ ‘ನೆನಪಿರಲಿ’ ಪ್ರೇಮ್​ ಮನೆಯಲ್ಲಿ ಇಂದು (ಜ.23) ಸಂಭ್ರಮ. ಅದಕ್ಕೆ ಕಾರಣ ಅವರ ಪುತ್ರಿ ಅಮೃತಾ ಹುಟ್ಟುಹಬ್ಬ. ಮಗಳ ಜನ್ಮದಿನಕ್ಕೆ ಪ್ರೇಮ್​ ಅವರು ವಿಶೇಷ ಫೋಟೋ ಹಂಚಿಕೊಂಡು ವಿಶ್​ ಮಾಡಿದ್ದಾರೆ.

| Updated By: ಮದನ್​ ಕುಮಾರ್​

Updated on: Jan 23, 2022 | 12:03 PM

ಜ.23ರಂದು ‘ಲವ್ಲಿ ಸ್ಟಾರ್​’ ಪ್ರೇಮ್​ ಪುತ್ರಿ ಅಮೃತಾ ಜನ್ಮದಿನದ. ಮಗಳಿಗೆ ಮನಸಾರೆ ವಿಶ್​ ಮಾಡಿರುವ ಪ್ರೇಮ್​ ಅವರು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

Premam Poojyam actor Nenapirali Prem celebrates daughter Amrutha birthday

1 / 5
‘ಹ್ಯಾಪಿ ಬರ್ತ್​ಡೇ ನನ್ನ ಬಂಗಾರ ದೇವತೆಗೆ. ಅಪರಿಮಿತ ಆನಂದ ಸದಾ ನಿನ್ನದಾಗಲಿ’ ಎಂದು ಪ್ರೇಮ್​ ಶುಭ ಹಾರೈಸಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Premam Poojyam actor Nenapirali Prem celebrates daughter Amrutha birthday

2 / 5
ನಟಿ ಅಮೂಲ್ಯ, ಖುಷಿ ರವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರೇಮ್​ ಪುತ್ರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್​ ಮತ್ತು ಜ್ಯೋತಿ ದಂಪತಿ ಮಗಳಿಗೆ ಮುತ್ತಿಡುತ್ತಿರುವ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಟಿ ಅಮೂಲ್ಯ, ಖುಷಿ ರವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರೇಮ್​ ಪುತ್ರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್​ ಮತ್ತು ಜ್ಯೋತಿ ದಂಪತಿ ಮಗಳಿಗೆ ಮುತ್ತಿಡುತ್ತಿರುವ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

3 / 5
ಅಮೃತಾ ಅವರ ಬಾಲ್ಯದ ಫೋಟೋವನ್ನು ಜ್ಯೋತಿ ಪ್ರೇಮ್​ ಹಂಚಿಕೊಂಡಿದ್ದಾರೆ. ಮುದ್ದು ಮಗಳ ಭವಿಷ್ಯಕ್ಕೆ ಒಳಿತಾಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

ಅಮೃತಾ ಅವರ ಬಾಲ್ಯದ ಫೋಟೋವನ್ನು ಜ್ಯೋತಿ ಪ್ರೇಮ್​ ಹಂಚಿಕೊಂಡಿದ್ದಾರೆ. ಮುದ್ದು ಮಗಳ ಭವಿಷ್ಯಕ್ಕೆ ಒಳಿತಾಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

4 / 5
‘ನೀನೀಗ ಹದಿಹರೆಯವನ್ನು ಅಧಿಕೃತವಾಗಿ ದಾಟಿ ಹೊರಬಂದಿರುವೆ. ಖುಷಿಯ ಹೊಸ ದಶಕಕ್ಕೆ ಕಾಲಿಟ್ಟಿರುವೆ. ನಿನ್ನ ಭವಿಷ್ಯ ಹೇಗಿರಲಿದೆ ಅಂತ ತಿಳಿಯಲು ನಾನು ಉತ್ಸುಕಳಾಗಿರುವೆ’ ಎಂದು ಅಮೃತಾ ತಾಯಿ ಜ್ಯೋತಿ ಹಾರೈಸಿದ್ದಾರೆ.

‘ನೀನೀಗ ಹದಿಹರೆಯವನ್ನು ಅಧಿಕೃತವಾಗಿ ದಾಟಿ ಹೊರಬಂದಿರುವೆ. ಖುಷಿಯ ಹೊಸ ದಶಕಕ್ಕೆ ಕಾಲಿಟ್ಟಿರುವೆ. ನಿನ್ನ ಭವಿಷ್ಯ ಹೇಗಿರಲಿದೆ ಅಂತ ತಿಳಿಯಲು ನಾನು ಉತ್ಸುಕಳಾಗಿರುವೆ’ ಎಂದು ಅಮೃತಾ ತಾಯಿ ಜ್ಯೋತಿ ಹಾರೈಸಿದ್ದಾರೆ.

5 / 5
Follow us
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್