Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೆನಪಿರಲಿ’ ಪ್ರೇಮ್​ ಮಗಳ ಜನ್ಮದಿನ; ಮುದ್ದಿನ ಪುತ್ರಿಯ ಫೋಟೋ ಹಂಚಿಕೊಂಡು ಶುಭಕೋರಿದ ನಟ

ನಟ ‘ನೆನಪಿರಲಿ’ ಪ್ರೇಮ್​ ಮನೆಯಲ್ಲಿ ಇಂದು (ಜ.23) ಸಂಭ್ರಮ. ಅದಕ್ಕೆ ಕಾರಣ ಅವರ ಪುತ್ರಿ ಅಮೃತಾ ಹುಟ್ಟುಹಬ್ಬ. ಮಗಳ ಜನ್ಮದಿನಕ್ಕೆ ಪ್ರೇಮ್​ ಅವರು ವಿಶೇಷ ಫೋಟೋ ಹಂಚಿಕೊಂಡು ವಿಶ್​ ಮಾಡಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jan 23, 2022 | 12:03 PM

ಜ.23ರಂದು ‘ಲವ್ಲಿ ಸ್ಟಾರ್​’ ಪ್ರೇಮ್​ ಪುತ್ರಿ ಅಮೃತಾ ಜನ್ಮದಿನದ. ಮಗಳಿಗೆ ಮನಸಾರೆ ವಿಶ್​ ಮಾಡಿರುವ ಪ್ರೇಮ್​ ಅವರು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

Premam Poojyam actor Nenapirali Prem celebrates daughter Amrutha birthday

1 / 5
‘ಹ್ಯಾಪಿ ಬರ್ತ್​ಡೇ ನನ್ನ ಬಂಗಾರ ದೇವತೆಗೆ. ಅಪರಿಮಿತ ಆನಂದ ಸದಾ ನಿನ್ನದಾಗಲಿ’ ಎಂದು ಪ್ರೇಮ್​ ಶುಭ ಹಾರೈಸಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Premam Poojyam actor Nenapirali Prem celebrates daughter Amrutha birthday

2 / 5
ನಟಿ ಅಮೂಲ್ಯ, ಖುಷಿ ರವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರೇಮ್​ ಪುತ್ರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್​ ಮತ್ತು ಜ್ಯೋತಿ ದಂಪತಿ ಮಗಳಿಗೆ ಮುತ್ತಿಡುತ್ತಿರುವ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಟಿ ಅಮೂಲ್ಯ, ಖುಷಿ ರವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರೇಮ್​ ಪುತ್ರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್​ ಮತ್ತು ಜ್ಯೋತಿ ದಂಪತಿ ಮಗಳಿಗೆ ಮುತ್ತಿಡುತ್ತಿರುವ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

3 / 5
ಅಮೃತಾ ಅವರ ಬಾಲ್ಯದ ಫೋಟೋವನ್ನು ಜ್ಯೋತಿ ಪ್ರೇಮ್​ ಹಂಚಿಕೊಂಡಿದ್ದಾರೆ. ಮುದ್ದು ಮಗಳ ಭವಿಷ್ಯಕ್ಕೆ ಒಳಿತಾಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

ಅಮೃತಾ ಅವರ ಬಾಲ್ಯದ ಫೋಟೋವನ್ನು ಜ್ಯೋತಿ ಪ್ರೇಮ್​ ಹಂಚಿಕೊಂಡಿದ್ದಾರೆ. ಮುದ್ದು ಮಗಳ ಭವಿಷ್ಯಕ್ಕೆ ಒಳಿತಾಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

4 / 5
‘ನೀನೀಗ ಹದಿಹರೆಯವನ್ನು ಅಧಿಕೃತವಾಗಿ ದಾಟಿ ಹೊರಬಂದಿರುವೆ. ಖುಷಿಯ ಹೊಸ ದಶಕಕ್ಕೆ ಕಾಲಿಟ್ಟಿರುವೆ. ನಿನ್ನ ಭವಿಷ್ಯ ಹೇಗಿರಲಿದೆ ಅಂತ ತಿಳಿಯಲು ನಾನು ಉತ್ಸುಕಳಾಗಿರುವೆ’ ಎಂದು ಅಮೃತಾ ತಾಯಿ ಜ್ಯೋತಿ ಹಾರೈಸಿದ್ದಾರೆ.

‘ನೀನೀಗ ಹದಿಹರೆಯವನ್ನು ಅಧಿಕೃತವಾಗಿ ದಾಟಿ ಹೊರಬಂದಿರುವೆ. ಖುಷಿಯ ಹೊಸ ದಶಕಕ್ಕೆ ಕಾಲಿಟ್ಟಿರುವೆ. ನಿನ್ನ ಭವಿಷ್ಯ ಹೇಗಿರಲಿದೆ ಅಂತ ತಿಳಿಯಲು ನಾನು ಉತ್ಸುಕಳಾಗಿರುವೆ’ ಎಂದು ಅಮೃತಾ ತಾಯಿ ಜ್ಯೋತಿ ಹಾರೈಸಿದ್ದಾರೆ.

5 / 5
Follow us
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ