‘ನೆನಪಿರಲಿ’ ಪ್ರೇಮ್​ ಮಗಳ ಜನ್ಮದಿನ; ಮುದ್ದಿನ ಪುತ್ರಿಯ ಫೋಟೋ ಹಂಚಿಕೊಂಡು ಶುಭಕೋರಿದ ನಟ

ನಟ ‘ನೆನಪಿರಲಿ’ ಪ್ರೇಮ್​ ಮನೆಯಲ್ಲಿ ಇಂದು (ಜ.23) ಸಂಭ್ರಮ. ಅದಕ್ಕೆ ಕಾರಣ ಅವರ ಪುತ್ರಿ ಅಮೃತಾ ಹುಟ್ಟುಹಬ್ಬ. ಮಗಳ ಜನ್ಮದಿನಕ್ಕೆ ಪ್ರೇಮ್​ ಅವರು ವಿಶೇಷ ಫೋಟೋ ಹಂಚಿಕೊಂಡು ವಿಶ್​ ಮಾಡಿದ್ದಾರೆ.

| Updated By: ಮದನ್​ ಕುಮಾರ್​

Updated on: Jan 23, 2022 | 12:03 PM

ಜ.23ರಂದು ‘ಲವ್ಲಿ ಸ್ಟಾರ್​’ ಪ್ರೇಮ್​ ಪುತ್ರಿ ಅಮೃತಾ ಜನ್ಮದಿನದ. ಮಗಳಿಗೆ ಮನಸಾರೆ ವಿಶ್​ ಮಾಡಿರುವ ಪ್ರೇಮ್​ ಅವರು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.

Premam Poojyam actor Nenapirali Prem celebrates daughter Amrutha birthday

1 / 5
‘ಹ್ಯಾಪಿ ಬರ್ತ್​ಡೇ ನನ್ನ ಬಂಗಾರ ದೇವತೆಗೆ. ಅಪರಿಮಿತ ಆನಂದ ಸದಾ ನಿನ್ನದಾಗಲಿ’ ಎಂದು ಪ್ರೇಮ್​ ಶುಭ ಹಾರೈಸಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

Premam Poojyam actor Nenapirali Prem celebrates daughter Amrutha birthday

2 / 5
ನಟಿ ಅಮೂಲ್ಯ, ಖುಷಿ ರವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರೇಮ್​ ಪುತ್ರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್​ ಮತ್ತು ಜ್ಯೋತಿ ದಂಪತಿ ಮಗಳಿಗೆ ಮುತ್ತಿಡುತ್ತಿರುವ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನಟಿ ಅಮೂಲ್ಯ, ಖುಷಿ ರವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪ್ರೇಮ್​ ಪುತ್ರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್​ ಮತ್ತು ಜ್ಯೋತಿ ದಂಪತಿ ಮಗಳಿಗೆ ಮುತ್ತಿಡುತ್ತಿರುವ ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

3 / 5
ಅಮೃತಾ ಅವರ ಬಾಲ್ಯದ ಫೋಟೋವನ್ನು ಜ್ಯೋತಿ ಪ್ರೇಮ್​ ಹಂಚಿಕೊಂಡಿದ್ದಾರೆ. ಮುದ್ದು ಮಗಳ ಭವಿಷ್ಯಕ್ಕೆ ಒಳಿತಾಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

ಅಮೃತಾ ಅವರ ಬಾಲ್ಯದ ಫೋಟೋವನ್ನು ಜ್ಯೋತಿ ಪ್ರೇಮ್​ ಹಂಚಿಕೊಂಡಿದ್ದಾರೆ. ಮುದ್ದು ಮಗಳ ಭವಿಷ್ಯಕ್ಕೆ ಒಳಿತಾಗಲಿ ಎಂದು ಅವರು ವಿಶ್​ ಮಾಡಿದ್ದಾರೆ.

4 / 5
‘ನೀನೀಗ ಹದಿಹರೆಯವನ್ನು ಅಧಿಕೃತವಾಗಿ ದಾಟಿ ಹೊರಬಂದಿರುವೆ. ಖುಷಿಯ ಹೊಸ ದಶಕಕ್ಕೆ ಕಾಲಿಟ್ಟಿರುವೆ. ನಿನ್ನ ಭವಿಷ್ಯ ಹೇಗಿರಲಿದೆ ಅಂತ ತಿಳಿಯಲು ನಾನು ಉತ್ಸುಕಳಾಗಿರುವೆ’ ಎಂದು ಅಮೃತಾ ತಾಯಿ ಜ್ಯೋತಿ ಹಾರೈಸಿದ್ದಾರೆ.

‘ನೀನೀಗ ಹದಿಹರೆಯವನ್ನು ಅಧಿಕೃತವಾಗಿ ದಾಟಿ ಹೊರಬಂದಿರುವೆ. ಖುಷಿಯ ಹೊಸ ದಶಕಕ್ಕೆ ಕಾಲಿಟ್ಟಿರುವೆ. ನಿನ್ನ ಭವಿಷ್ಯ ಹೇಗಿರಲಿದೆ ಅಂತ ತಿಳಿಯಲು ನಾನು ಉತ್ಸುಕಳಾಗಿರುವೆ’ ಎಂದು ಅಮೃತಾ ತಾಯಿ ಜ್ಯೋತಿ ಹಾರೈಸಿದ್ದಾರೆ.

5 / 5
Follow us
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ